Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿರಿಮಿರಿ ಮಿಂಚುವ ಆಶಿಕಾ ಫೋಟೋಶೂಟ್​; ಕನ್ನಡತಿಯ ಚೆಲುವಿಗೆ ಫ್ಯಾನ್ಸ್​ ಫಿದಾ

ನಟಿ ಆಶಿಕಾ ರಂಗನಾಥ್​ ಅವರು ಕನ್ನಡ ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ. ಅವರು ನಟಿಸಿದ ‘ಮದಗಜ’ ಸಿನಿಮಾ ಇತ್ತೀಚೆಗೆ 50ನೇ ದಿನ ಪೂರೈಸಿತು.  

TV9 Web
| Updated By: ಮದನ್​ ಕುಮಾರ್​

Updated on: Jan 23, 2022 | 5:21 PM

ಅಪ್ಪಟ ಕನ್ನಡದ ಹುಡುಗಿ ಆಶಿಕಾ ರಂಗನಾಥ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಚಂದನವನದಲ್ಲಿ ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

Avatara Purusha actress Ashika Ranganath shares new photos on Instagram

1 / 6
‘ಮದಗಜ’, ‘ತಾಯಿಗೆ ತಕ್ಕ ಮಗ’, ‘ರ‍್ಯಾಂಬೊ 2’ ಮುಂತಾದ ಸಿನಿಮಾಗಳ ಮೂಲಕ ಆಶಿಕಾ ರಂಗನಾಥ್​ ಜನಮನ ಗೆದ್ದಿದ್ದಾರೆ. ತಮ್ಮ ನಟನೆ ಮತ್ತು ಗ್ಲಾಮರ್​ನಿಂದ​ ಅವರು ಮಿಂಚುತ್ತಿದ್ದಾರೆ.

Avatara Purusha actress Ashika Ranganath shares new photos on Instagram

2 / 6
ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

3 / 6
ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

4 / 6
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

5 / 6
ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

6 / 6
Follow us
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್