AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿರಿಮಿರಿ ಮಿಂಚುವ ಆಶಿಕಾ ಫೋಟೋಶೂಟ್​; ಕನ್ನಡತಿಯ ಚೆಲುವಿಗೆ ಫ್ಯಾನ್ಸ್​ ಫಿದಾ

ನಟಿ ಆಶಿಕಾ ರಂಗನಾಥ್​ ಅವರು ಕನ್ನಡ ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ. ಅವರು ನಟಿಸಿದ ‘ಮದಗಜ’ ಸಿನಿಮಾ ಇತ್ತೀಚೆಗೆ 50ನೇ ದಿನ ಪೂರೈಸಿತು.  

TV9 Web
| Edited By: |

Updated on: Jan 23, 2022 | 5:21 PM

Share
ಅಪ್ಪಟ ಕನ್ನಡದ ಹುಡುಗಿ ಆಶಿಕಾ ರಂಗನಾಥ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಚಂದನವನದಲ್ಲಿ ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

Avatara Purusha actress Ashika Ranganath shares new photos on Instagram

1 / 6
‘ಮದಗಜ’, ‘ತಾಯಿಗೆ ತಕ್ಕ ಮಗ’, ‘ರ‍್ಯಾಂಬೊ 2’ ಮುಂತಾದ ಸಿನಿಮಾಗಳ ಮೂಲಕ ಆಶಿಕಾ ರಂಗನಾಥ್​ ಜನಮನ ಗೆದ್ದಿದ್ದಾರೆ. ತಮ್ಮ ನಟನೆ ಮತ್ತು ಗ್ಲಾಮರ್​ನಿಂದ​ ಅವರು ಮಿಂಚುತ್ತಿದ್ದಾರೆ.

Avatara Purusha actress Ashika Ranganath shares new photos on Instagram

2 / 6
ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

3 / 6
ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

4 / 6
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

5 / 6
ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ