AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿರಿಮಿರಿ ಮಿಂಚುವ ಆಶಿಕಾ ಫೋಟೋಶೂಟ್​; ಕನ್ನಡತಿಯ ಚೆಲುವಿಗೆ ಫ್ಯಾನ್ಸ್​ ಫಿದಾ

ನಟಿ ಆಶಿಕಾ ರಂಗನಾಥ್​ ಅವರು ಕನ್ನಡ ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ. ಅವರು ನಟಿಸಿದ ‘ಮದಗಜ’ ಸಿನಿಮಾ ಇತ್ತೀಚೆಗೆ 50ನೇ ದಿನ ಪೂರೈಸಿತು.  

TV9 Web
| Edited By: |

Updated on: Jan 23, 2022 | 5:21 PM

Share
ಅಪ್ಪಟ ಕನ್ನಡದ ಹುಡುಗಿ ಆಶಿಕಾ ರಂಗನಾಥ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಚಂದನವನದಲ್ಲಿ ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

Avatara Purusha actress Ashika Ranganath shares new photos on Instagram

1 / 6
‘ಮದಗಜ’, ‘ತಾಯಿಗೆ ತಕ್ಕ ಮಗ’, ‘ರ‍್ಯಾಂಬೊ 2’ ಮುಂತಾದ ಸಿನಿಮಾಗಳ ಮೂಲಕ ಆಶಿಕಾ ರಂಗನಾಥ್​ ಜನಮನ ಗೆದ್ದಿದ್ದಾರೆ. ತಮ್ಮ ನಟನೆ ಮತ್ತು ಗ್ಲಾಮರ್​ನಿಂದ​ ಅವರು ಮಿಂಚುತ್ತಿದ್ದಾರೆ.

Avatara Purusha actress Ashika Ranganath shares new photos on Instagram

2 / 6
ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

3 / 6
ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

4 / 6
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

5 / 6
ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

6 / 6
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್