AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿರಿಮಿರಿ ಮಿಂಚುವ ಆಶಿಕಾ ಫೋಟೋಶೂಟ್​; ಕನ್ನಡತಿಯ ಚೆಲುವಿಗೆ ಫ್ಯಾನ್ಸ್​ ಫಿದಾ

ನಟಿ ಆಶಿಕಾ ರಂಗನಾಥ್​ ಅವರು ಕನ್ನಡ ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ. ಅವರು ನಟಿಸಿದ ‘ಮದಗಜ’ ಸಿನಿಮಾ ಇತ್ತೀಚೆಗೆ 50ನೇ ದಿನ ಪೂರೈಸಿತು.  

TV9 Web
| Updated By: ಮದನ್​ ಕುಮಾರ್​|

Updated on: Jan 23, 2022 | 5:21 PM

Share
ಅಪ್ಪಟ ಕನ್ನಡದ ಹುಡುಗಿ ಆಶಿಕಾ ರಂಗನಾಥ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಚಂದನವನದಲ್ಲಿ ಒಳ್ಳೊಳ್ಳೆಯ ಪ್ರಾಜೆಕ್ಟ್​ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

Avatara Purusha actress Ashika Ranganath shares new photos on Instagram

1 / 6
‘ಮದಗಜ’, ‘ತಾಯಿಗೆ ತಕ್ಕ ಮಗ’, ‘ರ‍್ಯಾಂಬೊ 2’ ಮುಂತಾದ ಸಿನಿಮಾಗಳ ಮೂಲಕ ಆಶಿಕಾ ರಂಗನಾಥ್​ ಜನಮನ ಗೆದ್ದಿದ್ದಾರೆ. ತಮ್ಮ ನಟನೆ ಮತ್ತು ಗ್ಲಾಮರ್​ನಿಂದ​ ಅವರು ಮಿಂಚುತ್ತಿದ್ದಾರೆ.

Avatara Purusha actress Ashika Ranganath shares new photos on Instagram

2 / 6
ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

ಆಶಿಕಾ ರಂಗನಾಥ್​ ನಟನೆಯ ಬಹುನಿರೀಕ್ಷಿತ ‘ರೇಮೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆ ಚಿತ್ರದಲ್ಲಿ ಅವರು ಇಶಾನ್​ ಜೊತೆ ತೆರೆಹಂಚಿಕೊಂಡಿದ್ದಾರೆ. ‘ರೇಮೋ’ಗೆ ಪವನ್​ ಒಡೆಯರ್​ ನಿರ್ದೇಶನ ಮಾಡಿದ್ದಾರೆ.

3 / 6
ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

ಶರಣ್​ ನಾಯಕತ್ವದ ‘ಅವತಾರ ಪುರುಷ’ ಚಿತ್ರಕ್ಕೂ ಆಶಿಕಾ ರಂಗನಾಥ್​ ನಾಯಕಿ. ಸಿಂಪಲ್​ ಸುನಿ ನಿರ್ದೇಶನದ ಆ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಿದೆ. ಕೊರೊನಾ ಕಾರಣದಿಂದ ರಿಲೀಸ್​ ತಡವಾಗಿದೆ.

4 / 6
ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆಶಿಕಾ ರಂಗನಾಥ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ 14 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

5 / 6
ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಫೋಟೋಗಳ ಬಗ್ಗೆ ಆಶಿಕಾ ರಂಗನಾಥ್​ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಬಗೆಬಗೆಯ ಫೋಟೋಶೂಟ್​ ಮಾಡಿಸುತ್ತಾರೆ. ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!