AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜನರ ಪ್ರೀತಿ ಸಾರುವ ಚಿತ್ರಗಳ ಹಂಚಿಕೊಂಡ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ

Abhishek-Aviva: ಮಂಡ್ಯದಲ್ಲಿ ನಡೆದ ಬೀಗರೂಟ ಕಾರ್ಯಕ್ರಮದಲ್ಲಿ ಮಂಡ್ಯ ಜನರು ತೋರಿದ ಪ್ರೀತಿಯನ್ನು ಸಾರುವ ಚಿತ್ರಗಳನ್ನು ಅವಿವಾ ಬಿದಪ್ಪ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 29, 2023 | 10:49 PM

Share
ಅಭಿಷೇಕ್ ಅಂಬರೀಶ್ ಹಾಗು ಅವಿವಾ ಬಿದಪ್ಪ ವಿವಾಹವಾಗಿ ಕೆಲವೇ ದಿನಗಳಾಗಿವೆ. ಇದೀಗ ಅವಿವಾ ಮಂಡ್ಯದ ಸೊಸೆ.

ಅಭಿಷೇಕ್ ಅಂಬರೀಶ್ ಹಾಗು ಅವಿವಾ ಬಿದಪ್ಪ ವಿವಾಹವಾಗಿ ಕೆಲವೇ ದಿನಗಳಾಗಿವೆ. ಇದೀಗ ಅವಿವಾ ಮಂಡ್ಯದ ಸೊಸೆ.

1 / 7
ಬೆಂಗಳೂರಿನಲ್ಲಿ ಮದುವೆಯಾದರೂ ಮಂಡ್ಯದ ಅಭಿಮಾನಿಗಳಾಗಿ ಮಂಡ್ಯದಲ್ಲಿ ಅದ್ಧೂರಿಯಾಗಿ ಬೀಗರೂಟವನ್ನು ಅಂಬರೀಶ್ ಕುಟುಂಬ ಆಯೋಜಿಸಿತ್ತು.

ಬೆಂಗಳೂರಿನಲ್ಲಿ ಮದುವೆಯಾದರೂ ಮಂಡ್ಯದ ಅಭಿಮಾನಿಗಳಾಗಿ ಮಂಡ್ಯದಲ್ಲಿ ಅದ್ಧೂರಿಯಾಗಿ ಬೀಗರೂಟವನ್ನು ಅಂಬರೀಶ್ ಕುಟುಂಬ ಆಯೋಜಿಸಿತ್ತು.

2 / 7
ಬೀಗರೂಟ ಕಾರ್ಯಕ್ರಮದಲ್ಲಿ ಅಂಬರೀಶ್ ಹಾಗೂ ಅವಿವಾ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಕೈ ಮುಗಿದಿದ್ದರು.

ಬೀಗರೂಟ ಕಾರ್ಯಕ್ರಮದಲ್ಲಿ ಅಂಬರೀಶ್ ಹಾಗೂ ಅವಿವಾ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಕೈ ಮುಗಿದಿದ್ದರು.

3 / 7
ಅಷ್ಟೋಂದು ಜನವನ್ನು ಇದೇ ಮೊದಲ ಬಾರಿ ನೋಡಿದ್ದ ಅವಿವಾ ಬಿದಪ್ಪ, ಮಂಡ್ಯ ಜನರು ಅಂಬರೀಶ್ ಕುಟುಂಬದ ಮೇಲಿಟ್ಟ ಪ್ರೀತಿಯನ್ನು ಮೊದಲ ಬಾರಿಗೆ ಹತ್ತಿರದಿಂದ ಕಂಡಿದ್ದರು.

ಅಷ್ಟೋಂದು ಜನವನ್ನು ಇದೇ ಮೊದಲ ಬಾರಿ ನೋಡಿದ್ದ ಅವಿವಾ ಬಿದಪ್ಪ, ಮಂಡ್ಯ ಜನರು ಅಂಬರೀಶ್ ಕುಟುಂಬದ ಮೇಲಿಟ್ಟ ಪ್ರೀತಿಯನ್ನು ಮೊದಲ ಬಾರಿಗೆ ಹತ್ತಿರದಿಂದ ಕಂಡಿದ್ದರು.

4 / 7
ಅಂದು ಮಂಡ್ಯದ ಜನ ತೋರಿದ ಪ್ರೀತಿಯನ್ನು ಸಾರುವ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಇಂದು (ಜೂನ್ 29) ಹಂಚಿಕೊಂಡಿದ್ದಾರೆ ಅವಿವಾ.

ಅಂದು ಮಂಡ್ಯದ ಜನ ತೋರಿದ ಪ್ರೀತಿಯನ್ನು ಸಾರುವ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಇಂದು (ಜೂನ್ 29) ಹಂಚಿಕೊಂಡಿದ್ದಾರೆ ಅವಿವಾ.

5 / 7
ಮೆಹಂದಿ, ಸಂಗೀತ್, ಮದುವೆ, ರಿಸೆಪ್ಷನ್, ಬೀಗರೂಟ ಎಲ್ಲ ಕಾರ್ಯಗಳ ಚಿತ್ರಗಳನ್ನು ಈಗ ಒಂದೊಂದಾಗಿ ಹಂಚಿಕೊಳ್ಳುತ್ತಿದ್ದಾರೆ ಅವಿವಾ.

ಮೆಹಂದಿ, ಸಂಗೀತ್, ಮದುವೆ, ರಿಸೆಪ್ಷನ್, ಬೀಗರೂಟ ಎಲ್ಲ ಕಾರ್ಯಗಳ ಚಿತ್ರಗಳನ್ನು ಈಗ ಒಂದೊಂದಾಗಿ ಹಂಚಿಕೊಳ್ಳುತ್ತಿದ್ದಾರೆ ಅವಿವಾ.

6 / 7
ಮಂಡ್ಯದಲ್ಲಿ ಭರ್ಜರಿಯಾಗಿಯೇ ಬೀಗರೂಟ ಆಯೋಜಿತವಾಗಿದ್ದಾರೂ, ಕೊನೆಗೆ ಜನರ ನೂಕು-ನುಗ್ಗಲಿನಿಂದಾಗಿ ಅಂದುಕೊಂಡಂತೆ ಕಾರ್ಯಕ್ರಮ ಪರಿಪೂರ್ಣವಾಗಲಿಲ್ಲ.

ಮಂಡ್ಯದಲ್ಲಿ ಭರ್ಜರಿಯಾಗಿಯೇ ಬೀಗರೂಟ ಆಯೋಜಿತವಾಗಿದ್ದಾರೂ, ಕೊನೆಗೆ ಜನರ ನೂಕು-ನುಗ್ಗಲಿನಿಂದಾಗಿ ಅಂದುಕೊಂಡಂತೆ ಕಾರ್ಯಕ್ರಮ ಪರಿಪೂರ್ಣವಾಗಲಿಲ್ಲ.

7 / 7
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ