Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜನರ ಪ್ರೀತಿ ಸಾರುವ ಚಿತ್ರಗಳ ಹಂಚಿಕೊಂಡ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ

Abhishek-Aviva: ಮಂಡ್ಯದಲ್ಲಿ ನಡೆದ ಬೀಗರೂಟ ಕಾರ್ಯಕ್ರಮದಲ್ಲಿ ಮಂಡ್ಯ ಜನರು ತೋರಿದ ಪ್ರೀತಿಯನ್ನು ಸಾರುವ ಚಿತ್ರಗಳನ್ನು ಅವಿವಾ ಬಿದಪ್ಪ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jun 29, 2023 | 10:49 PM

ಅಭಿಷೇಕ್ ಅಂಬರೀಶ್ ಹಾಗು ಅವಿವಾ ಬಿದಪ್ಪ ವಿವಾಹವಾಗಿ ಕೆಲವೇ ದಿನಗಳಾಗಿವೆ. ಇದೀಗ ಅವಿವಾ ಮಂಡ್ಯದ ಸೊಸೆ.

ಅಭಿಷೇಕ್ ಅಂಬರೀಶ್ ಹಾಗು ಅವಿವಾ ಬಿದಪ್ಪ ವಿವಾಹವಾಗಿ ಕೆಲವೇ ದಿನಗಳಾಗಿವೆ. ಇದೀಗ ಅವಿವಾ ಮಂಡ್ಯದ ಸೊಸೆ.

1 / 7
ಬೆಂಗಳೂರಿನಲ್ಲಿ ಮದುವೆಯಾದರೂ ಮಂಡ್ಯದ ಅಭಿಮಾನಿಗಳಾಗಿ ಮಂಡ್ಯದಲ್ಲಿ ಅದ್ಧೂರಿಯಾಗಿ ಬೀಗರೂಟವನ್ನು ಅಂಬರೀಶ್ ಕುಟುಂಬ ಆಯೋಜಿಸಿತ್ತು.

ಬೆಂಗಳೂರಿನಲ್ಲಿ ಮದುವೆಯಾದರೂ ಮಂಡ್ಯದ ಅಭಿಮಾನಿಗಳಾಗಿ ಮಂಡ್ಯದಲ್ಲಿ ಅದ್ಧೂರಿಯಾಗಿ ಬೀಗರೂಟವನ್ನು ಅಂಬರೀಶ್ ಕುಟುಂಬ ಆಯೋಜಿಸಿತ್ತು.

2 / 7
ಬೀಗರೂಟ ಕಾರ್ಯಕ್ರಮದಲ್ಲಿ ಅಂಬರೀಶ್ ಹಾಗೂ ಅವಿವಾ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಕೈ ಮುಗಿದಿದ್ದರು.

ಬೀಗರೂಟ ಕಾರ್ಯಕ್ರಮದಲ್ಲಿ ಅಂಬರೀಶ್ ಹಾಗೂ ಅವಿವಾ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಕೈ ಮುಗಿದಿದ್ದರು.

3 / 7
ಅಷ್ಟೋಂದು ಜನವನ್ನು ಇದೇ ಮೊದಲ ಬಾರಿ ನೋಡಿದ್ದ ಅವಿವಾ ಬಿದಪ್ಪ, ಮಂಡ್ಯ ಜನರು ಅಂಬರೀಶ್ ಕುಟುಂಬದ ಮೇಲಿಟ್ಟ ಪ್ರೀತಿಯನ್ನು ಮೊದಲ ಬಾರಿಗೆ ಹತ್ತಿರದಿಂದ ಕಂಡಿದ್ದರು.

ಅಷ್ಟೋಂದು ಜನವನ್ನು ಇದೇ ಮೊದಲ ಬಾರಿ ನೋಡಿದ್ದ ಅವಿವಾ ಬಿದಪ್ಪ, ಮಂಡ್ಯ ಜನರು ಅಂಬರೀಶ್ ಕುಟುಂಬದ ಮೇಲಿಟ್ಟ ಪ್ರೀತಿಯನ್ನು ಮೊದಲ ಬಾರಿಗೆ ಹತ್ತಿರದಿಂದ ಕಂಡಿದ್ದರು.

4 / 7
ಅಂದು ಮಂಡ್ಯದ ಜನ ತೋರಿದ ಪ್ರೀತಿಯನ್ನು ಸಾರುವ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಇಂದು (ಜೂನ್ 29) ಹಂಚಿಕೊಂಡಿದ್ದಾರೆ ಅವಿವಾ.

ಅಂದು ಮಂಡ್ಯದ ಜನ ತೋರಿದ ಪ್ರೀತಿಯನ್ನು ಸಾರುವ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಇಂದು (ಜೂನ್ 29) ಹಂಚಿಕೊಂಡಿದ್ದಾರೆ ಅವಿವಾ.

5 / 7
ಮೆಹಂದಿ, ಸಂಗೀತ್, ಮದುವೆ, ರಿಸೆಪ್ಷನ್, ಬೀಗರೂಟ ಎಲ್ಲ ಕಾರ್ಯಗಳ ಚಿತ್ರಗಳನ್ನು ಈಗ ಒಂದೊಂದಾಗಿ ಹಂಚಿಕೊಳ್ಳುತ್ತಿದ್ದಾರೆ ಅವಿವಾ.

ಮೆಹಂದಿ, ಸಂಗೀತ್, ಮದುವೆ, ರಿಸೆಪ್ಷನ್, ಬೀಗರೂಟ ಎಲ್ಲ ಕಾರ್ಯಗಳ ಚಿತ್ರಗಳನ್ನು ಈಗ ಒಂದೊಂದಾಗಿ ಹಂಚಿಕೊಳ್ಳುತ್ತಿದ್ದಾರೆ ಅವಿವಾ.

6 / 7
ಮಂಡ್ಯದಲ್ಲಿ ಭರ್ಜರಿಯಾಗಿಯೇ ಬೀಗರೂಟ ಆಯೋಜಿತವಾಗಿದ್ದಾರೂ, ಕೊನೆಗೆ ಜನರ ನೂಕು-ನುಗ್ಗಲಿನಿಂದಾಗಿ ಅಂದುಕೊಂಡಂತೆ ಕಾರ್ಯಕ್ರಮ ಪರಿಪೂರ್ಣವಾಗಲಿಲ್ಲ.

ಮಂಡ್ಯದಲ್ಲಿ ಭರ್ಜರಿಯಾಗಿಯೇ ಬೀಗರೂಟ ಆಯೋಜಿತವಾಗಿದ್ದಾರೂ, ಕೊನೆಗೆ ಜನರ ನೂಕು-ನುಗ್ಗಲಿನಿಂದಾಗಿ ಅಂದುಕೊಂಡಂತೆ ಕಾರ್ಯಕ್ರಮ ಪರಿಪೂರ್ಣವಾಗಲಿಲ್ಲ.

7 / 7
Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ