AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಅಭಿಷೇಕ್, ಅತ್ತೆ ಸುಮಲತಾ ಜೊತೆ ಹಬ್ಬ ಆಚರಿಸಿದ ಅವಿವಾ; ಇಲ್ಲಿವೆ ಫೋಟೋಸ್

ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 26, 2023 | 9:42 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಮದುವೆ ಈ ವರ್ಷ ನಡೆದಿದೆ. ಈ ಹೊಸ ದಂಪತಿ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಮದುವೆ ಈ ವರ್ಷ ನಡೆದಿದೆ. ಈ ಹೊಸ ದಂಪತಿ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

1 / 7
ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

2 / 7
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಪ್ರೀತಿಸಿ ಮದುವೆ ಆದವರು. ಕುಟುಂಬದವರ ಒಪ್ಪಿಗೆ ಪಡೆದು ಇಬ್ಬರೂ ಜೂನ್​ನಲ್ಲಿ ಮದುವೆ ಆದರು. ವಿವಾಹದ ಬಳಿಕ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಹಬ್ಬ ಎನ್ನುವ ಕಾರಣಕ್ಕೂ ಈ ಹಬ್ಬ ವಿಶೇಷವಾಗಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಪ್ರೀತಿಸಿ ಮದುವೆ ಆದವರು. ಕುಟುಂಬದವರ ಒಪ್ಪಿಗೆ ಪಡೆದು ಇಬ್ಬರೂ ಜೂನ್​ನಲ್ಲಿ ಮದುವೆ ಆದರು. ವಿವಾಹದ ಬಳಿಕ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಹಬ್ಬ ಎನ್ನುವ ಕಾರಣಕ್ಕೂ ಈ ಹಬ್ಬ ವಿಶೇಷವಾಗಿದೆ.

3 / 7
ಕಳೆದ ವರ್ಷ ಡಿಸೆಂಬರ್ 11ರಂದು ಬೆಂಗಳೂರಿನನಲ್ಲಿ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ನೆರವೇರಿತು. ಆಪ್ತರು, ಕುಟುಂಬದವರು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನೆರವೇರಿತು. ಬಳಿಕ ಜೂನ್​ ತಿಂಗಳಲ್ಲಿ ಅದ್ದೂರಿಯಾಗಿ ಮದುವೆ ಆದರು.

ಕಳೆದ ವರ್ಷ ಡಿಸೆಂಬರ್ 11ರಂದು ಬೆಂಗಳೂರಿನನಲ್ಲಿ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ನೆರವೇರಿತು. ಆಪ್ತರು, ಕುಟುಂಬದವರು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನೆರವೇರಿತು. ಬಳಿಕ ಜೂನ್​ ತಿಂಗಳಲ್ಲಿ ಅದ್ದೂರಿಯಾಗಿ ಮದುವೆ ಆದರು.

4 / 7
ಜೂನ್ 5ರಂದು ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಅಭಿಷೇಕ್-ಅವಿವಾ ಮದುವೆ ಅದ್ದೂರಿಯಾಗಿ ನೆರವೇರಿತು. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಭರ್ಜರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು.

ಜೂನ್ 5ರಂದು ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಅಭಿಷೇಕ್-ಅವಿವಾ ಮದುವೆ ಅದ್ದೂರಿಯಾಗಿ ನೆರವೇರಿತು. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಭರ್ಜರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು.

5 / 7
ಈ ಜೋಡಿಯ ಮದುವೆಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಇವರ ಮದುವೆ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು.

ಈ ಜೋಡಿಯ ಮದುವೆಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಇವರ ಮದುವೆ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು.

6 / 7
ಅವಿವಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಅವಿವಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

7 / 7
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ