AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಅಭಿಷೇಕ್, ಅತ್ತೆ ಸುಮಲತಾ ಜೊತೆ ಹಬ್ಬ ಆಚರಿಸಿದ ಅವಿವಾ; ಇಲ್ಲಿವೆ ಫೋಟೋಸ್

ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 26, 2023 | 9:42 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಮದುವೆ ಈ ವರ್ಷ ನಡೆದಿದೆ. ಈ ಹೊಸ ದಂಪತಿ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಮದುವೆ ಈ ವರ್ಷ ನಡೆದಿದೆ. ಈ ಹೊಸ ದಂಪತಿ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

1 / 7
ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

2 / 7
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಪ್ರೀತಿಸಿ ಮದುವೆ ಆದವರು. ಕುಟುಂಬದವರ ಒಪ್ಪಿಗೆ ಪಡೆದು ಇಬ್ಬರೂ ಜೂನ್​ನಲ್ಲಿ ಮದುವೆ ಆದರು. ವಿವಾಹದ ಬಳಿಕ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಹಬ್ಬ ಎನ್ನುವ ಕಾರಣಕ್ಕೂ ಈ ಹಬ್ಬ ವಿಶೇಷವಾಗಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಪ್ರೀತಿಸಿ ಮದುವೆ ಆದವರು. ಕುಟುಂಬದವರ ಒಪ್ಪಿಗೆ ಪಡೆದು ಇಬ್ಬರೂ ಜೂನ್​ನಲ್ಲಿ ಮದುವೆ ಆದರು. ವಿವಾಹದ ಬಳಿಕ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಹಬ್ಬ ಎನ್ನುವ ಕಾರಣಕ್ಕೂ ಈ ಹಬ್ಬ ವಿಶೇಷವಾಗಿದೆ.

3 / 7
ಕಳೆದ ವರ್ಷ ಡಿಸೆಂಬರ್ 11ರಂದು ಬೆಂಗಳೂರಿನನಲ್ಲಿ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ನೆರವೇರಿತು. ಆಪ್ತರು, ಕುಟುಂಬದವರು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನೆರವೇರಿತು. ಬಳಿಕ ಜೂನ್​ ತಿಂಗಳಲ್ಲಿ ಅದ್ದೂರಿಯಾಗಿ ಮದುವೆ ಆದರು.

ಕಳೆದ ವರ್ಷ ಡಿಸೆಂಬರ್ 11ರಂದು ಬೆಂಗಳೂರಿನನಲ್ಲಿ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ನೆರವೇರಿತು. ಆಪ್ತರು, ಕುಟುಂಬದವರು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನೆರವೇರಿತು. ಬಳಿಕ ಜೂನ್​ ತಿಂಗಳಲ್ಲಿ ಅದ್ದೂರಿಯಾಗಿ ಮದುವೆ ಆದರು.

4 / 7
ಜೂನ್ 5ರಂದು ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಅಭಿಷೇಕ್-ಅವಿವಾ ಮದುವೆ ಅದ್ದೂರಿಯಾಗಿ ನೆರವೇರಿತು. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಭರ್ಜರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು.

ಜೂನ್ 5ರಂದು ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಅಭಿಷೇಕ್-ಅವಿವಾ ಮದುವೆ ಅದ್ದೂರಿಯಾಗಿ ನೆರವೇರಿತು. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಭರ್ಜರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು.

5 / 7
ಈ ಜೋಡಿಯ ಮದುವೆಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಇವರ ಮದುವೆ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು.

ಈ ಜೋಡಿಯ ಮದುವೆಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಇವರ ಮದುವೆ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು.

6 / 7
ಅವಿವಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಅವಿವಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

7 / 7
Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ