AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡದೊಂದು ಬ್ರೇಕ್​ನ ನಿರೀಕ್ಷೆಯಲ್ಲಿರುವ ನಟಿ ಅವ್ನೀತ್​ಕೌರ್

ರಿಯಾಲಿಟಿ ಶೋನಿಂದ ಮನೊರಂಜನಾ ಕ್ಷೇತ್ರಕ್ಕೆ ಬಂದ ಅವನೀತ್ ಕೌರ್, ಸಿನಿಮಾ ನಟಿಯಾಗಿ ಮಿಂಚುತ್ತಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ದೊಡ್ಡದೊಂದು ಬ್ರೇಕ್​ಗಾಗಿ ಕಾಯುತ್ತಿದ್ದಾರೆ.

ಮಂಜುನಾಥ ಸಿ.
|

Updated on: Nov 18, 2023 | 11:52 PM

ರಿಯಾಲಿಟಿ ಶೋನಿಂದ ಮನೊರಂಜನಾ ಕ್ಷೇತ್ರಕ್ಕೆ ಬಂದ ಅವನೀತ್ ಕೌರ್, ಸಿನಿಮಾ ನಟಿಯಾಗಿ ಮಿಂಚುತ್ತಿದ್ದಾರೆ.

ರಿಯಾಲಿಟಿ ಶೋನಿಂದ ಮನೊರಂಜನಾ ಕ್ಷೇತ್ರಕ್ಕೆ ಬಂದ ಅವನೀತ್ ಕೌರ್, ಸಿನಿಮಾ ನಟಿಯಾಗಿ ಮಿಂಚುತ್ತಿದ್ದಾರೆ.

1 / 7
ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡು ಬಳಿಕ ಅಲ್ಲಿಂದ ಟಿವಿ ಧಾರಾವಾಹಿಗಳಲ್ಲಿ ನಟಿಸಿದ ಅವ್ನೀತ್ ಕೌರ್ ಅನ್ನು ಸಿನಿಮಾ ಕ್ಷೇತ್ರ ತುಸು ತಡವಾಗಿ ಗುರುತಿಸಿತು.

ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡು ಬಳಿಕ ಅಲ್ಲಿಂದ ಟಿವಿ ಧಾರಾವಾಹಿಗಳಲ್ಲಿ ನಟಿಸಿದ ಅವ್ನೀತ್ ಕೌರ್ ಅನ್ನು ಸಿನಿಮಾ ಕ್ಷೇತ್ರ ತುಸು ತಡವಾಗಿ ಗುರುತಿಸಿತು.

2 / 7
2012 ರಲ್ಲಿ ರಿಯಾಲಿಟಿ ಶೋ ಸ್ಪರ್ಧಿಯಾಗಿ ಪಾಲ್ಗೊಂಡಿದ್ದ ಅವ್ನೀತ್ ಕೌರ್, ಆ ಬಳಿಕ ಹಲವು ರಿಯಾಲಿಟಿ ಶೋ, ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದರು.

2012 ರಲ್ಲಿ ರಿಯಾಲಿಟಿ ಶೋ ಸ್ಪರ್ಧಿಯಾಗಿ ಪಾಲ್ಗೊಂಡಿದ್ದ ಅವ್ನೀತ್ ಕೌರ್, ಆ ಬಳಿಕ ಹಲವು ರಿಯಾಲಿಟಿ ಶೋ, ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದರು.

3 / 7
ಸಿನಿಮಾಗಳಲ್ಲಿ ಬಹಳ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿದ ಅವ್ನೀತ್, ಇತ್ತೀಚೆಗೆ ತುಸು ದೊಡ್ಡ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಿನಿಮಾಗಳಲ್ಲಿ ಬಹಳ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿದ ಅವ್ನೀತ್, ಇತ್ತೀಚೆಗೆ ತುಸು ದೊಡ್ಡ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 7
ಒಳ್ಳೆಯ ಡ್ಯಾನ್ಸರ್ ಆಗಿರುವ ಅವ್ನೀತ್ ಕೌರ್, ಐಟಂ ಹಾಡುಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ.

ಒಳ್ಳೆಯ ಡ್ಯಾನ್ಸರ್ ಆಗಿರುವ ಅವ್ನೀತ್ ಕೌರ್, ಐಟಂ ಹಾಡುಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ.

5 / 7
ಇನ್​ಸ್ಟಾಗ್ರಾಂನಲ್ಲಿ ಆಗಾಗ್ಗೆ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುವ ಅವ್ನೀತ್, ಸಿನಿಮಾ ಕ್ಷೇತ್ರದಲ್ಲಿ ದೊಡ್ಡದೊಂದು ಯಶಸ್ಸಿಗಾಗಿ ಕಾಯುತ್ತಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಆಗಾಗ್ಗೆ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುವ ಅವ್ನೀತ್, ಸಿನಿಮಾ ಕ್ಷೇತ್ರದಲ್ಲಿ ದೊಡ್ಡದೊಂದು ಯಶಸ್ಸಿಗಾಗಿ ಕಾಯುತ್ತಿದ್ದಾರೆ.

6 / 7
ಅವ್ನೀತ್ ಕೌರ್ ಪ್ರಸ್ತುತ ‘ಲವ್ ಕಿ ಅರೇಂಜ್ ಮ್ಯಾರೇಜ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಅವ್ನೀತ್ ಕೌರ್ ಪ್ರಸ್ತುತ ‘ಲವ್ ಕಿ ಅರೇಂಜ್ ಮ್ಯಾರೇಜ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow us
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ