AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿಗೆ ಉಪ್ಪು ಸೇರಿಸಿ ತಿನ್ನಬೇಡಿ!

ಕಲ್ಲಂಗಡಿ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಯಾವ ಆಹಾರಗಳ ಜೊತೆ ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 21, 2025 | 10:23 AM

Share
ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಈ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನ್ನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಈ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನ್ನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

1 / 5
ಕಲ್ಲಂಗಡಿ ತಿಂದ ನಂತರ ಹಾಲು ಕುಡಿಯುವುದರಿಂದ ಅಜೀರ್ಣವಾಗುತ್ತದೆ. ಇದು ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಸ್ವಾಭಾವಿಕ ಹೊಟ್ಟೆ ನೋವಿಗೆ ಕಾರಣವಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ, ಇದು ಹಾಲಿನಲ್ಲಿರುವ ಪ್ರೋಟೀನ್ಗಳೊಂದಿಗೆ ಸಂಯೋಜನೆಗೊಂಡು ದೇಹದಲ್ಲಿ ಅಸಮತೋಲನವನ್ನುಉಂಟುಮಾಡುತ್ತದೆ.

ಕಲ್ಲಂಗಡಿ ತಿಂದ ನಂತರ ಹಾಲು ಕುಡಿಯುವುದರಿಂದ ಅಜೀರ್ಣವಾಗುತ್ತದೆ. ಇದು ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಸ್ವಾಭಾವಿಕ ಹೊಟ್ಟೆ ನೋವಿಗೆ ಕಾರಣವಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ, ಇದು ಹಾಲಿನಲ್ಲಿರುವ ಪ್ರೋಟೀನ್ಗಳೊಂದಿಗೆ ಸಂಯೋಜನೆಗೊಂಡು ದೇಹದಲ್ಲಿ ಅಸಮತೋಲನವನ್ನುಉಂಟುಮಾಡುತ್ತದೆ. (3)

2 / 5
ಕಲ್ಲಂಗಡಿ ತಿಂದ ತಕ್ಷಣ ಪ್ರೋಟೀನ್ ಅಧಿಕವಾಗಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ಕಲ್ಲಂಗಡಿ ಜೊತೆಗೆ ಮಾಂಸ ಮತ್ತು ಮೀನುಗಳಂತಹ ಪ್ರೋಟೀನ್ ಭರಿತ ಆಹಾರಗಳನ್ನು ಸೇವಿಸಬೇಡಿ.

ಕಲ್ಲಂಗಡಿ ತಿಂದ ತಕ್ಷಣ ಪ್ರೋಟೀನ್ ಅಧಿಕವಾಗಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ಕಲ್ಲಂಗಡಿ ಜೊತೆಗೆ ಮಾಂಸ ಮತ್ತು ಮೀನುಗಳಂತಹ ಪ್ರೋಟೀನ್ ಭರಿತ ಆಹಾರಗಳನ್ನು ಸೇವಿಸಬೇಡಿ.

3 / 5
ಮೊಟ್ಟೆ ಮತ್ತು ಕಲ್ಲಂಗಡಿಯನ್ನು ಒಟ್ಟಿಗೆ ತಿನ್ನಬಾರದು. ಮೊಟ್ಟೆಗಳು ಒಮೆಗಾ -3 ಮತ್ತು ಪ್ರೋಟೀನ್ ಗಳನ್ನು ಹೊಂದಿರುತ್ತವೆ. ಹಾಗಾಗಿ ಇವೆರಡನ್ನು ಒಟ್ಟಾಗಿ ಸೇವನೆ ಮಾಡಿದಾಗ ಅಸಮತೋಲನಕ್ಕೆ ಕಾರಣವಾಗಬಹುದು. ಇದು ಜೀರ್ಣಕಾರಿ ಸಮಸ್ಯೆಗಳು, ಮಲಬದ್ಧತೆ, ಉಬ್ಬರ, ಗ್ಯಾಸ್ ಇತ್ಯಾದಿಗಳಿಗೆ ಕಾರಣವಾಗಬಹುದು.

ಮೊಟ್ಟೆ ಮತ್ತು ಕಲ್ಲಂಗಡಿಯನ್ನು ಒಟ್ಟಿಗೆ ತಿನ್ನಬಾರದು. ಮೊಟ್ಟೆಗಳು ಒಮೆಗಾ -3 ಮತ್ತು ಪ್ರೋಟೀನ್ ಗಳನ್ನು ಹೊಂದಿರುತ್ತವೆ. ಹಾಗಾಗಿ ಇವೆರಡನ್ನು ಒಟ್ಟಾಗಿ ಸೇವನೆ ಮಾಡಿದಾಗ ಅಸಮತೋಲನಕ್ಕೆ ಕಾರಣವಾಗಬಹುದು. ಇದು ಜೀರ್ಣಕಾರಿ ಸಮಸ್ಯೆಗಳು, ಮಲಬದ್ಧತೆ, ಉಬ್ಬರ, ಗ್ಯಾಸ್ ಇತ್ಯಾದಿಗಳಿಗೆ ಕಾರಣವಾಗಬಹುದು.

4 / 5
ಕೆಲವರು ಕಲ್ಲಂಗಡಿ ಹಣ್ಣಿನ ರುಚಿ ಹೆಚ್ಚಿಸಲು ಉಪ್ಪನ್ನು ಸಿಂಪಡಿಸಿ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಲ್ಲದೆ ಈ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹಾಗಾಗಿ  ಬೆಳಿಗ್ಗೆ ಅಥವಾ ಮಧ್ಯಾಹ್ನ ಕಲ್ಲಂಗಡಿ ತಿನ್ನುವುದು ಉತ್ತಮ. ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿ ಇಟ್ಟು ತಿನ್ನುವುದು ಒಳ್ಳೆಯದಲ್ಲ. ಏಕೆಂದರೆ ಕಲ್ಲಂಗಡಿ ಪೋಷಕಾಂಶಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಕೆಲವರು ಕಲ್ಲಂಗಡಿ ಹಣ್ಣಿನ ರುಚಿ ಹೆಚ್ಚಿಸಲು ಉಪ್ಪನ್ನು ಸಿಂಪಡಿಸಿ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಲ್ಲದೆ ಈ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹಾಗಾಗಿ ಬೆಳಿಗ್ಗೆ ಅಥವಾ ಮಧ್ಯಾಹ್ನ ಕಲ್ಲಂಗಡಿ ತಿನ್ನುವುದು ಉತ್ತಮ. ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿ ಇಟ್ಟು ತಿನ್ನುವುದು ಒಳ್ಳೆಯದಲ್ಲ. ಏಕೆಂದರೆ ಕಲ್ಲಂಗಡಿ ಪೋಷಕಾಂಶಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ