Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿಗೆ ಉಪ್ಪು ಸೇರಿಸಿ ತಿನ್ನಬೇಡಿ!

ಕಲ್ಲಂಗಡಿ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಯಾವ ಆಹಾರಗಳ ಜೊತೆ ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 21, 2025 | 10:23 AM

ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಈ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನ್ನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಈ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನ್ನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

1 / 5
ಕಲ್ಲಂಗಡಿ ತಿಂದ ನಂತರ ಹಾಲು ಕುಡಿಯುವುದರಿಂದ ಅಜೀರ್ಣವಾಗುತ್ತದೆ. ಇದು ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಸ್ವಾಭಾವಿಕ ಹೊಟ್ಟೆ ನೋವಿಗೆ ಕಾರಣವಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ, ಇದು ಹಾಲಿನಲ್ಲಿರುವ ಪ್ರೋಟೀನ್ಗಳೊಂದಿಗೆ ಸಂಯೋಜನೆಗೊಂಡು ದೇಹದಲ್ಲಿ ಅಸಮತೋಲನವನ್ನುಉಂಟುಮಾಡುತ್ತದೆ.

ಕಲ್ಲಂಗಡಿ ತಿಂದ ನಂತರ ಹಾಲು ಕುಡಿಯುವುದರಿಂದ ಅಜೀರ್ಣವಾಗುತ್ತದೆ. ಇದು ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಸ್ವಾಭಾವಿಕ ಹೊಟ್ಟೆ ನೋವಿಗೆ ಕಾರಣವಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ, ಇದು ಹಾಲಿನಲ್ಲಿರುವ ಪ್ರೋಟೀನ್ಗಳೊಂದಿಗೆ ಸಂಯೋಜನೆಗೊಂಡು ದೇಹದಲ್ಲಿ ಅಸಮತೋಲನವನ್ನುಉಂಟುಮಾಡುತ್ತದೆ. (3)

2 / 5
ಕಲ್ಲಂಗಡಿ ತಿಂದ ತಕ್ಷಣ ಪ್ರೋಟೀನ್ ಅಧಿಕವಾಗಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ಕಲ್ಲಂಗಡಿ ಜೊತೆಗೆ ಮಾಂಸ ಮತ್ತು ಮೀನುಗಳಂತಹ ಪ್ರೋಟೀನ್ ಭರಿತ ಆಹಾರಗಳನ್ನು ಸೇವಿಸಬೇಡಿ.

ಕಲ್ಲಂಗಡಿ ತಿಂದ ತಕ್ಷಣ ಪ್ರೋಟೀನ್ ಅಧಿಕವಾಗಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ಕಲ್ಲಂಗಡಿ ಜೊತೆಗೆ ಮಾಂಸ ಮತ್ತು ಮೀನುಗಳಂತಹ ಪ್ರೋಟೀನ್ ಭರಿತ ಆಹಾರಗಳನ್ನು ಸೇವಿಸಬೇಡಿ.

3 / 5
ಮೊಟ್ಟೆ ಮತ್ತು ಕಲ್ಲಂಗಡಿಯನ್ನು ಒಟ್ಟಿಗೆ ತಿನ್ನಬಾರದು. ಮೊಟ್ಟೆಗಳು ಒಮೆಗಾ -3 ಮತ್ತು ಪ್ರೋಟೀನ್ ಗಳನ್ನು ಹೊಂದಿರುತ್ತವೆ. ಹಾಗಾಗಿ ಇವೆರಡನ್ನು ಒಟ್ಟಾಗಿ ಸೇವನೆ ಮಾಡಿದಾಗ ಅಸಮತೋಲನಕ್ಕೆ ಕಾರಣವಾಗಬಹುದು. ಇದು ಜೀರ್ಣಕಾರಿ ಸಮಸ್ಯೆಗಳು, ಮಲಬದ್ಧತೆ, ಉಬ್ಬರ, ಗ್ಯಾಸ್ ಇತ್ಯಾದಿಗಳಿಗೆ ಕಾರಣವಾಗಬಹುದು.

ಮೊಟ್ಟೆ ಮತ್ತು ಕಲ್ಲಂಗಡಿಯನ್ನು ಒಟ್ಟಿಗೆ ತಿನ್ನಬಾರದು. ಮೊಟ್ಟೆಗಳು ಒಮೆಗಾ -3 ಮತ್ತು ಪ್ರೋಟೀನ್ ಗಳನ್ನು ಹೊಂದಿರುತ್ತವೆ. ಹಾಗಾಗಿ ಇವೆರಡನ್ನು ಒಟ್ಟಾಗಿ ಸೇವನೆ ಮಾಡಿದಾಗ ಅಸಮತೋಲನಕ್ಕೆ ಕಾರಣವಾಗಬಹುದು. ಇದು ಜೀರ್ಣಕಾರಿ ಸಮಸ್ಯೆಗಳು, ಮಲಬದ್ಧತೆ, ಉಬ್ಬರ, ಗ್ಯಾಸ್ ಇತ್ಯಾದಿಗಳಿಗೆ ಕಾರಣವಾಗಬಹುದು.

4 / 5
ಕೆಲವರು ಕಲ್ಲಂಗಡಿ ಹಣ್ಣಿನ ರುಚಿ ಹೆಚ್ಚಿಸಲು ಉಪ್ಪನ್ನು ಸಿಂಪಡಿಸಿ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಲ್ಲದೆ ಈ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹಾಗಾಗಿ  ಬೆಳಿಗ್ಗೆ ಅಥವಾ ಮಧ್ಯಾಹ್ನ ಕಲ್ಲಂಗಡಿ ತಿನ್ನುವುದು ಉತ್ತಮ. ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿ ಇಟ್ಟು ತಿನ್ನುವುದು ಒಳ್ಳೆಯದಲ್ಲ. ಏಕೆಂದರೆ ಕಲ್ಲಂಗಡಿ ಪೋಷಕಾಂಶಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಕೆಲವರು ಕಲ್ಲಂಗಡಿ ಹಣ್ಣಿನ ರುಚಿ ಹೆಚ್ಚಿಸಲು ಉಪ್ಪನ್ನು ಸಿಂಪಡಿಸಿ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಲ್ಲದೆ ಈ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹಾಗಾಗಿ ಬೆಳಿಗ್ಗೆ ಅಥವಾ ಮಧ್ಯಾಹ್ನ ಕಲ್ಲಂಗಡಿ ತಿನ್ನುವುದು ಉತ್ತಮ. ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿ ಇಟ್ಟು ತಿನ್ನುವುದು ಒಳ್ಳೆಯದಲ್ಲ. ಏಕೆಂದರೆ ಕಲ್ಲಂಗಡಿ ಪೋಷಕಾಂಶಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

5 / 5
Follow us
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ