AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ 5 ಕೆಟ್ಟ ಅಭ್ಯಾಸಗಳು ನಿಮ್ಮನ್ನು ಬೇಗ ವಯಸ್ಸಾದವರಂತೆ ಮಾಡಬಹುದು, ಅವುಗಳಿಂದ ದೂರವಿರಿ

Health Care: ಕೆಲವು ಅಭ್ಯಾಸಗಳು ನಮ್ಮ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಬಹುದು. ಅಲ್ಲದೆ, ಅದರಿಂದ ನಾವು ಬೇಗ ವಯಸ್ಸಾದಂತೆ ಕಾಣಬಹುದು. ಹಾಗಾಗಿ ಕೆಲವು ಕೆಟ್ಟ ಅಭ್ಯಾಸಗಳನ್ನು ಬಿಡುವುದು ಅಥವಾ ಸಾಧ್ಯವಾದಷ್ಟು ಕಡಿಮೆ ಮಾಡುವುದು ಒಳ್ಳೆಯದು.

TV9 Web
| Edited By: |

Updated on: Mar 14, 2022 | 8:36 AM

Share
ಚಟುವಟಿಕೆಯಿಂದ ಇಲ್ಲದಿರುವುದು: ವರ್ಕ್ ಫ್ರಮ್ ಹೋಮ್ ನಂತಹ ವರ್ಕಿಂಗ್ ಕಲ್ಚರ್ ಅಳವಡಿಕೆಯಿಂದ ಬಹುತೇಕ ಮಂದಿ ಈಗ ಆ್ಯಕ್ಟಿವ್ ಆಗಿಲ್ಲ. ಅವರ ದೈಹಿಕ ಚಟುವಟಿಕೆಯು ತುಂಬಾ ಕಡಿಮೆಯಾಗಿದೆ. ಅಲ್ಲದೆ, ದೈನಂದಿನ ಕೆಲಸದಲ್ಲಿಯೂ ಸೋಮಾರಿಯಾಗುತ್ತೇವೆ. ಇದು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಚಟುವಟಿಕೆಯಿಂದ ಇಲ್ಲದಿರುವುದು: ವರ್ಕ್ ಫ್ರಮ್ ಹೋಮ್ ನಂತಹ ವರ್ಕಿಂಗ್ ಕಲ್ಚರ್ ಅಳವಡಿಕೆಯಿಂದ ಬಹುತೇಕ ಮಂದಿ ಈಗ ಆ್ಯಕ್ಟಿವ್ ಆಗಿಲ್ಲ. ಅವರ ದೈಹಿಕ ಚಟುವಟಿಕೆಯು ತುಂಬಾ ಕಡಿಮೆಯಾಗಿದೆ. ಅಲ್ಲದೆ, ದೈನಂದಿನ ಕೆಲಸದಲ್ಲಿಯೂ ಸೋಮಾರಿಯಾಗುತ್ತೇವೆ. ಇದು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

1 / 5
ಒತ್ತಡ: ಇದು ಕೂಡ ಮುಖ್ಯ ಸಮಸ್ಯೆಯಾಗಿದ್ದು, ನಮ್ಮ ಆರೋಗ್ಯಕ್ಕೆ ಮಾರಕವಾಗಬಹುದು. ಇತ್ತೀಚಿನ ದಿನಗಳಲ್ಲಿ ಜನರು ಒತ್ತಡದಿಂದ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಜೊತೆಗೆ ಅವರ ಕೂದಲು ಕೂಡ ಅಕಾಲಿಕವಾಗಿ ಬೂದು ಬಣ್ಣಕ್ಕೆ ತಿರುಗುತ್ತಿದೆ. ನೀವು ಅತಿಯಾದ ಒತ್ತಡ ತೆಗೆದುಕೊಳ್ಳುವ ಅಭ್ಯಾಸವನ್ನು ಹೊಂದಿದ್ದರೆ, ಖಂಡಿತವಾಗಿಯೂ ಅದನ್ನು ನಿರ್ಲಕ್ಷಿಸಲು ಪ್ರಯತ್ನಿಸಿ.

ಒತ್ತಡ: ಇದು ಕೂಡ ಮುಖ್ಯ ಸಮಸ್ಯೆಯಾಗಿದ್ದು, ನಮ್ಮ ಆರೋಗ್ಯಕ್ಕೆ ಮಾರಕವಾಗಬಹುದು. ಇತ್ತೀಚಿನ ದಿನಗಳಲ್ಲಿ ಜನರು ಒತ್ತಡದಿಂದ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಜೊತೆಗೆ ಅವರ ಕೂದಲು ಕೂಡ ಅಕಾಲಿಕವಾಗಿ ಬೂದು ಬಣ್ಣಕ್ಕೆ ತಿರುಗುತ್ತಿದೆ. ನೀವು ಅತಿಯಾದ ಒತ್ತಡ ತೆಗೆದುಕೊಳ್ಳುವ ಅಭ್ಯಾಸವನ್ನು ಹೊಂದಿದ್ದರೆ, ಖಂಡಿತವಾಗಿಯೂ ಅದನ್ನು ನಿರ್ಲಕ್ಷಿಸಲು ಪ್ರಯತ್ನಿಸಿ.

2 / 5
ತಪ್ಪು ಆಹಾರ ಸೇವನೆ: ಆಹಾರ ಸರಿಯಾಗಿಲ್ಲದಿದ್ದರೆ ನಮ್ಮ ದೇಹವು ಸಮಯಕ್ಕಿಂತ ಮುಂಚೆಯೇ ಹಳೆಯದಾಗಿ ಕಾಣಲು ಪ್ರಾರಂಭಿಸುತ್ತದೆ ಎಂದು ಹೇಳಲಾಗುತ್ತದೆ. ಜಂಕ್ ಮತ್ತು ಸಂಸ್ಕರಿಸಿದ ಆಹಾರಗಳು ನಮ್ಮ ದಿನಚರಿಯ ಭಾಗವಾಗಿದೆ, ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕವೆಂದು ಪರಿಗಣಿಸಲಾಗಿದೆ.

ತಪ್ಪು ಆಹಾರ ಸೇವನೆ: ಆಹಾರ ಸರಿಯಾಗಿಲ್ಲದಿದ್ದರೆ ನಮ್ಮ ದೇಹವು ಸಮಯಕ್ಕಿಂತ ಮುಂಚೆಯೇ ಹಳೆಯದಾಗಿ ಕಾಣಲು ಪ್ರಾರಂಭಿಸುತ್ತದೆ ಎಂದು ಹೇಳಲಾಗುತ್ತದೆ. ಜಂಕ್ ಮತ್ತು ಸಂಸ್ಕರಿಸಿದ ಆಹಾರಗಳು ನಮ್ಮ ದಿನಚರಿಯ ಭಾಗವಾಗಿದೆ, ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕವೆಂದು ಪರಿಗಣಿಸಲಾಗಿದೆ.

3 / 5
ಅಮಲು ಪದಾರ್ಥ ಸೇವನೆ: ಸ್ವಲ್ಪ ಒತ್ತಡವಿದ್ದರೂ ಜನರು ಧೂಮಪಾನ ಅಥವಾ ಮದ್ಯಪಾನದ ಚಟಕ್ಕೆ ಬೀಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಇದು ಯುವಜನರಲ್ಲಿ ಒಂದು ಟ್ರೆಂಡ್ ಆಗಿದೆ. ಆದರೆ ಈ ಅಭ್ಯಾಸವು ನಿಮ್ಮನ್ನು ಅಕಾಲಿಕವಾಗಿ ಮುದುಕರನ್ನಾಗಿ ಮಾಡಬಹುದು, ಜೊತೆಗೆ ಇದು ಮಾರಣಾಂತಿಕವಾಗಬಹುದು.

ಅಮಲು ಪದಾರ್ಥ ಸೇವನೆ: ಸ್ವಲ್ಪ ಒತ್ತಡವಿದ್ದರೂ ಜನರು ಧೂಮಪಾನ ಅಥವಾ ಮದ್ಯಪಾನದ ಚಟಕ್ಕೆ ಬೀಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಇದು ಯುವಜನರಲ್ಲಿ ಒಂದು ಟ್ರೆಂಡ್ ಆಗಿದೆ. ಆದರೆ ಈ ಅಭ್ಯಾಸವು ನಿಮ್ಮನ್ನು ಅಕಾಲಿಕವಾಗಿ ಮುದುಕರನ್ನಾಗಿ ಮಾಡಬಹುದು, ಜೊತೆಗೆ ಇದು ಮಾರಣಾಂತಿಕವಾಗಬಹುದು.

4 / 5
ನಿದ್ದೆ ಮಾಡದಿರುವುದು: ಯುವಕರಲ್ಲಿ ಗ್ಯಾಜೆಟ್‌ಗಳನ್ನು ಬಳಕೆ ಮಾಡುವ ಅಭ್ಯಾಸ ಹೆಚ್ಚಾಗಿದ್ದು, ಅದು ಅವರ ನಿದ್ರೆಯ ಮೇಲೂ ಪರಿಣಾಮ ಬೀರುತ್ತದೆ. ನಿದ್ರೆಯ ಕೊರತೆಯು ಕಣ್ಣುಗಳ ಕೆಳಗೆ ಕಪ್ಪು ವಲಯಗಳಿಗೆ ಮತ್ತು ಮುಖದ ಮೇಲೆ ಸುಕ್ಕುಗಳಿಗೆ ಕಾರಣವಾಗುತ್ತದೆ. ಮತ್ತು ಈ ಸಮಸ್ಯೆಗಳು ನಿಮ್ಮನ್ನು ಬೇಗನೇ ವಯಸ್ಸಾದಂತೆ ಮಾಡುತ್ತದೆ.

ನಿದ್ದೆ ಮಾಡದಿರುವುದು: ಯುವಕರಲ್ಲಿ ಗ್ಯಾಜೆಟ್‌ಗಳನ್ನು ಬಳಕೆ ಮಾಡುವ ಅಭ್ಯಾಸ ಹೆಚ್ಚಾಗಿದ್ದು, ಅದು ಅವರ ನಿದ್ರೆಯ ಮೇಲೂ ಪರಿಣಾಮ ಬೀರುತ್ತದೆ. ನಿದ್ರೆಯ ಕೊರತೆಯು ಕಣ್ಣುಗಳ ಕೆಳಗೆ ಕಪ್ಪು ವಲಯಗಳಿಗೆ ಮತ್ತು ಮುಖದ ಮೇಲೆ ಸುಕ್ಕುಗಳಿಗೆ ಕಾರಣವಾಗುತ್ತದೆ. ಮತ್ತು ಈ ಸಮಸ್ಯೆಗಳು ನಿಮ್ಮನ್ನು ಬೇಗನೇ ವಯಸ್ಸಾದಂತೆ ಮಾಡುತ್ತದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ