AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಗುವಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಈ ತಪ್ಪುಗಳನ್ನು ಮಾಡಬೇಡಿ

ನಿಮ್ಮ ಮಕ್ಕಳಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಅವರ ಆಹಾರದಲ್ಲಿ ಏರುಪೇರಾಗಿದೆ ಎಂಬುದನ್ನು ತಿಳಿದುಕೊಳ್ಳಿ. ಹಾಗಾಗಿ ಅದನ್ನು ಸರಿಮಾಡುವುದರ ಜೊತೆಗೆ ಕೆಲವು ಆಹಾರಗಳನ್ನು ಮಕ್ಕಳಿಂದ ದೂರವಿರಿಸಿ. ಇದರಿಂದ ಮಕ್ಕಳ ಆರೋಗ್ಯ ಚೆನ್ನಾಗಿರುತ್ತದೆ. ಜೊತೆಗೆ ಮಗುವಿನ ಆರೋಗ್ಯವನ್ನು ಕಾಪಾಡಲು ಡಾ. ಪ್ರೀತಿ ಶಾನಭಾಗ್ ತಿಳಿಸಿರುವ ಈ ಸಲಹೆಗಳನ್ನು ಅನುಸರಿಸಿ ನೋಡಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 29, 2024 | 2:11 PM

Share
ನಿಮ್ಮ ಮಗುವಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಅವರ ಆಹಾರದಲ್ಲಿ ಏರುಪೇರಾಗಿದೆ ಎಂಬುದನ್ನು ತಿಳಿದುಕೊಳ್ಳಿ. ಹಾಗಾಗಿ ಅದನ್ನು ಸರಿಮಾಡುವುದರ ಜೊತೆಗೆ ಕೆಲವು ಆಹಾರಗಳನ್ನು ಮಕ್ಕಳಿಂದ ದೂರವಿರಿಸಿ. ಇದರಿಂದ ಮಕ್ಕಳ ಆರೋಗ್ಯ ಚೆನ್ನಾಗಿರುತ್ತದೆ. ಜೊತೆಗೆ ಮಗುವಿನ ಆರೋಗ್ಯವನ್ನು ಸರಿಯಾಗಿ ಕಾಪಾಡಲು ಡಾ. ಪ್ರೀತಿ ಶಾನಭಾಗ್ ತಿಳಿಸಿರುವ ಈ ಸಲಹೆಗಳನ್ನು ಅನುಸರಿಸಿ ನೋಡಿ.

ನಿಮ್ಮ ಮಗುವಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಅವರ ಆಹಾರದಲ್ಲಿ ಏರುಪೇರಾಗಿದೆ ಎಂಬುದನ್ನು ತಿಳಿದುಕೊಳ್ಳಿ. ಹಾಗಾಗಿ ಅದನ್ನು ಸರಿಮಾಡುವುದರ ಜೊತೆಗೆ ಕೆಲವು ಆಹಾರಗಳನ್ನು ಮಕ್ಕಳಿಂದ ದೂರವಿರಿಸಿ. ಇದರಿಂದ ಮಕ್ಕಳ ಆರೋಗ್ಯ ಚೆನ್ನಾಗಿರುತ್ತದೆ. ಜೊತೆಗೆ ಮಗುವಿನ ಆರೋಗ್ಯವನ್ನು ಸರಿಯಾಗಿ ಕಾಪಾಡಲು ಡಾ. ಪ್ರೀತಿ ಶಾನಭಾಗ್ ತಿಳಿಸಿರುವ ಈ ಸಲಹೆಗಳನ್ನು ಅನುಸರಿಸಿ ನೋಡಿ.

1 / 5
ಮಕ್ಕಳಿಗೆ ಮಯೋನಿಸ್ ಕೊಡಬೇಡಿ. ಏಕೆಂದರೆ ಇದರಲ್ಲಿ ಹೈಡ್ರೋಜೆನೇಟೆಡ್ ಎಣ್ಣೆ ಇದ್ದು, ಇದು ವಾಂತಿ, ಭೇದಿ, ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ. ಜೊತೆಗೆ ಜಾಮ್ ಮತ್ತು ಜೆಲ್ಲಿಗಳನ್ನು ಕೊಡಬೇಡಿ. ಏಕೆಂದರೆ ಇದರಲ್ಲಿ ರಾಸಾಯನಿಕ ಬಣ್ಣ, ಅತಿಯಾದ ಸಕ್ಕರೆ ಅಂಶವಿದ್ದು, ಮಕ್ಕಳಲ್ಲಿ ಬೊಜ್ಜು, ಕಿರಿಕಿರಿ, ಸಿಟ್ಟು, ಮಧುಮೇಹಕ್ಕೆ ಕಾರಣವಾಗುತ್ತದೆ.

ಮಕ್ಕಳಿಗೆ ಮಯೋನಿಸ್ ಕೊಡಬೇಡಿ. ಏಕೆಂದರೆ ಇದರಲ್ಲಿ ಹೈಡ್ರೋಜೆನೇಟೆಡ್ ಎಣ್ಣೆ ಇದ್ದು, ಇದು ವಾಂತಿ, ಭೇದಿ, ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ. ಜೊತೆಗೆ ಜಾಮ್ ಮತ್ತು ಜೆಲ್ಲಿಗಳನ್ನು ಕೊಡಬೇಡಿ. ಏಕೆಂದರೆ ಇದರಲ್ಲಿ ರಾಸಾಯನಿಕ ಬಣ್ಣ, ಅತಿಯಾದ ಸಕ್ಕರೆ ಅಂಶವಿದ್ದು, ಮಕ್ಕಳಲ್ಲಿ ಬೊಜ್ಜು, ಕಿರಿಕಿರಿ, ಸಿಟ್ಟು, ಮಧುಮೇಹಕ್ಕೆ ಕಾರಣವಾಗುತ್ತದೆ.

2 / 5
ಮಕ್ಕಳಿಗೆ ಕೆಚಪ್ ಅಥವಾ ಸಾಸ್ ಕೊಡುವುದನ್ನು ಕಡಿಮೆ ಮಾಡಿ. ಮಕ್ಕಳಿಗೆ ಇಷ್ಟವಾದರೂ ಸಹ ಅದನ್ನು ನೀಡಬೇಡಿ. ಏಕೆಂದರೆ ಇದರಲ್ಲಿ ಇರುವ ಸಕ್ಕರೆ ಮತ್ತು ಉಪ್ಪು, ರಾಸಾಯನಿಕ ಸಂರಕ್ಷಕಗಳಾಗಿದ್ದು ಇದು ಹೃದಯ ಬಡಿತವನ್ನು ಮತ್ತು ಮಧುಮೇಹವನ್ನು ಹೆಚ್ಚಿಸುತ್ತದೆ ಅದಲ್ಲದೆ ಇದು ಮಕ್ಕಳಲ್ಲಿ ಮೂತ್ರ ಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು.

ಮಕ್ಕಳಿಗೆ ಕೆಚಪ್ ಅಥವಾ ಸಾಸ್ ಕೊಡುವುದನ್ನು ಕಡಿಮೆ ಮಾಡಿ. ಮಕ್ಕಳಿಗೆ ಇಷ್ಟವಾದರೂ ಸಹ ಅದನ್ನು ನೀಡಬೇಡಿ. ಏಕೆಂದರೆ ಇದರಲ್ಲಿ ಇರುವ ಸಕ್ಕರೆ ಮತ್ತು ಉಪ್ಪು, ರಾಸಾಯನಿಕ ಸಂರಕ್ಷಕಗಳಾಗಿದ್ದು ಇದು ಹೃದಯ ಬಡಿತವನ್ನು ಮತ್ತು ಮಧುಮೇಹವನ್ನು ಹೆಚ್ಚಿಸುತ್ತದೆ ಅದಲ್ಲದೆ ಇದು ಮಕ್ಕಳಲ್ಲಿ ಮೂತ್ರ ಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು.

3 / 5
ಮಕ್ಕಳಿಗೆ ಪ್ರತಿದಿನ ಚಾಕಲೇಟ್ ನೀಡುವುದನ್ನು ತಪ್ಪಿಸಿ. ಇದರಲ್ಲಿ ಇರುವ ಅಧಿಕ ಸಕ್ಕರೆ ಅಂಶವು ಮಕ್ಕಳ ಬೆಳವಣಿಗೆಗೆ, ಮೂಳೆಗಳಿಗೆ,  ಹಾನಿಯುಂಟು ಮಾಡುತ್ತದೆ.  ಜೊತೆಗೆ ಹೃದಯ ಬಡಿತ, ದೇಹದ ಕೊಬ್ಬು ಮತ್ತು ಹೊಟ್ಟೆಯ ಸೋಂಕುಗಳನ್ನು ಹೆಚ್ಚಿಸುತ್ತದೆ.

ಮಕ್ಕಳಿಗೆ ಪ್ರತಿದಿನ ಚಾಕಲೇಟ್ ನೀಡುವುದನ್ನು ತಪ್ಪಿಸಿ. ಇದರಲ್ಲಿ ಇರುವ ಅಧಿಕ ಸಕ್ಕರೆ ಅಂಶವು ಮಕ್ಕಳ ಬೆಳವಣಿಗೆಗೆ, ಮೂಳೆಗಳಿಗೆ, ಹಾನಿಯುಂಟು ಮಾಡುತ್ತದೆ. ಜೊತೆಗೆ ಹೃದಯ ಬಡಿತ, ದೇಹದ ಕೊಬ್ಬು ಮತ್ತು ಹೊಟ್ಟೆಯ ಸೋಂಕುಗಳನ್ನು ಹೆಚ್ಚಿಸುತ್ತದೆ.

4 / 5
ಮಕ್ಕಳಿಗೆ ನೆಗಡಿ ಕೆಮ್ಮು ಬಂದಾಗ ಆಂಟಿಬಯೋಟಿಕ್ ಔಷಧಿಗಳ ಬದಲು ಹೋಮಿಯೋಪಥಿ ಅಥವಾ ಆಯುರ್ವೇದ ಔಷಧಿ ನೀಡಿ. ಆಂಟಿಬಯೋಟಿಕ್ ಜೀರ್ಣಾಂಗದ ಜೀವಾಣುಗಳನ್ನು ನಾಶಪಡಿಸಿ ಹೊಟ್ಟೆಯ ಆರೋಗ್ಯವನ್ನು ಕೆಡಿಸುತ್ತದೆ. ಜೊತೆಗೆ ಇದು ಮಕ್ಕಳ ರೋಗ- ಪ್ರತಿರೋಧಕ ಶಕ್ತಿಯನ್ನು ಕುಗ್ಗಿಸಿ ಪದೇ ಪದೇ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಮಕ್ಕಳಿಗೆ ನೆಗಡಿ ಕೆಮ್ಮು ಬಂದಾಗ ಆಂಟಿಬಯೋಟಿಕ್ ಔಷಧಿಗಳ ಬದಲು ಹೋಮಿಯೋಪಥಿ ಅಥವಾ ಆಯುರ್ವೇದ ಔಷಧಿ ನೀಡಿ. ಆಂಟಿಬಯೋಟಿಕ್ ಜೀರ್ಣಾಂಗದ ಜೀವಾಣುಗಳನ್ನು ನಾಶಪಡಿಸಿ ಹೊಟ್ಟೆಯ ಆರೋಗ್ಯವನ್ನು ಕೆಡಿಸುತ್ತದೆ. ಜೊತೆಗೆ ಇದು ಮಕ್ಕಳ ರೋಗ- ಪ್ರತಿರೋಧಕ ಶಕ್ತಿಯನ್ನು ಕುಗ್ಗಿಸಿ ಪದೇ ಪದೇ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

5 / 5
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!