AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದೆ, ಇಲ್ಲಿದೆ ಫೋಟೋಗಳು

ಹಲವು ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಂತಕ್ಕೆ ಬಂದು ನಿಂತಿದೆ. ಇದೀಗ ಅಯ್ಯೋಧೆ ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಅವುಗಳ ಫೋಟೋ ಇಲ್ಲಿದೆ

ಅಕ್ಷಯ್​ ಪಲ್ಲಮಜಲು​​
|

Updated on: Sep 26, 2023 | 4:24 PM

Share
ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ದೇಶದ ಅದೆಷ್ಟೋ ಭಕ್ತರು ರಾಮಮಂದಿರದ ಲೋಕಾರ್ಪಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಅಲ್ಲಿಯ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ. ಯಾವೆಲ್ಲ ಕೆಲಸಗಳು ಬಾಕಿದೆ ಎಂಬ ವಿವರ ಇಲ್ಲಿದೆ.

ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ದೇಶದ ಅದೆಷ್ಟೋ ಭಕ್ತರು ರಾಮಮಂದಿರದ ಲೋಕಾರ್ಪಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಅಲ್ಲಿಯ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ. ಯಾವೆಲ್ಲ ಕೆಲಸಗಳು ಬಾಕಿದೆ ಎಂಬ ವಿವರ ಇಲ್ಲಿದೆ.

1 / 6
ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಹೇಳಿದೆ. ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ 50% ಪಿಲ್ಲರ್‌ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಟ್ರಸ್ಟ್ ಹೇಳಿದೆ.

ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಹೇಳಿದೆ. ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ 50% ಪಿಲ್ಲರ್‌ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಟ್ರಸ್ಟ್ ಹೇಳಿದೆ.

2 / 6
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ ತಿಳಿಸಿರುವಂತೆ 2024ರ ಜನವರಿ 21-23 ರಂದು ದೇವಾಲಯದ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಹೇಳಿತ್ತು. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಅಧಿಕೃತ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ ತಿಳಿಸಿರುವಂತೆ 2024ರ ಜನವರಿ 21-23 ರಂದು ದೇವಾಲಯದ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಹೇಳಿತ್ತು. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಅಧಿಕೃತ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

3 / 6
ಈ ಕಾರ್ಯಕ್ರಮಕ್ಕೆ 136 ಸನಾತನ ಸಂಪ್ರದಾಯಗಳೊಂಡ, 25,000ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಜನೆಯನ್ನು ಟ್ರಸ್ಟ್ ಹಾಕಿಕೊಂಡಿದೆ. ಇನ್ನು ರಾಮನ ದೇವರ ಪ್ರತಿಷ್ಠಾಪನೆಯಂದು  25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು  ಸಹ ಇರುತ್ತಾರೆ.

ಈ ಕಾರ್ಯಕ್ರಮಕ್ಕೆ 136 ಸನಾತನ ಸಂಪ್ರದಾಯಗಳೊಂಡ, 25,000ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಜನೆಯನ್ನು ಟ್ರಸ್ಟ್ ಹಾಕಿಕೊಂಡಿದೆ. ಇನ್ನು ರಾಮನ ದೇವರ ಪ್ರತಿಷ್ಠಾಪನೆಯಂದು 25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು ಸಹ ಇರುತ್ತಾರೆ.

4 / 6
ಇನ್ನು ಈಗಾಗಲೇ ಟ್ರಸ್ಟ್​​ ನಿರ್ಧಾರಿಸಿದಂತೆ 2024ರಂದು ಜನವರಿ 21, 22 ಮತ್ತು 23ರಂದು ರಾಮಮಂದಿರದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಪ್ರಮುಖ ಸಾಧು, ಸಂತರನ್ನು ಆಹ್ವಾನಿಸಲಾಗಿದೆ.

ಇನ್ನು ಈಗಾಗಲೇ ಟ್ರಸ್ಟ್​​ ನಿರ್ಧಾರಿಸಿದಂತೆ 2024ರಂದು ಜನವರಿ 21, 22 ಮತ್ತು 23ರಂದು ರಾಮಮಂದಿರದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಪ್ರಮುಖ ಸಾಧು, ಸಂತರನ್ನು ಆಹ್ವಾನಿಸಲಾಗಿದೆ.

5 / 6
ರಾಮಮಂದಿರಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಾಗೂ ಲೋಕಾರ್ಪಣೆಗೆ ಬೇಕಾದ ಸಹಾಯವನ್ನು, ಜತೆಗೆ ಅಯ್ಯೋಧೆಯ ನಗರಗಳನ್ನು ಅಭಿವೃದ್ಧಿ ಪಡಿಸಲು ಎಲ್ಲ ಸೌಕರ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

ರಾಮಮಂದಿರಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಾಗೂ ಲೋಕಾರ್ಪಣೆಗೆ ಬೇಕಾದ ಸಹಾಯವನ್ನು, ಜತೆಗೆ ಅಯ್ಯೋಧೆಯ ನಗರಗಳನ್ನು ಅಭಿವೃದ್ಧಿ ಪಡಿಸಲು ಎಲ್ಲ ಸೌಕರ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

6 / 6
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​