AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದೆ, ಇಲ್ಲಿದೆ ಫೋಟೋಗಳು

ಹಲವು ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಂತಕ್ಕೆ ಬಂದು ನಿಂತಿದೆ. ಇದೀಗ ಅಯ್ಯೋಧೆ ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಅವುಗಳ ಫೋಟೋ ಇಲ್ಲಿದೆ

ಅಕ್ಷಯ್​ ಪಲ್ಲಮಜಲು​​
|

Updated on: Sep 26, 2023 | 4:24 PM

Share
ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ದೇಶದ ಅದೆಷ್ಟೋ ಭಕ್ತರು ರಾಮಮಂದಿರದ ಲೋಕಾರ್ಪಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಅಲ್ಲಿಯ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ. ಯಾವೆಲ್ಲ ಕೆಲಸಗಳು ಬಾಕಿದೆ ಎಂಬ ವಿವರ ಇಲ್ಲಿದೆ.

ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಕೆಲವೊಂದು ಕೆಲಸಗಳು ಪೂರ್ಣಗೊಂಡಿದೆ. ಜನವರಿಯಲ್ಲಿ ಇದರ ಉದ್ಟಾಟನೆ ನಡೆಯಲಿದೆ ಎಂದು ರಾಮ ಜನ್ಮಭೂಮಿ ಸಮಿತಿ ಹೇಳಿದೆ. ದೇಶದ ಅದೆಷ್ಟೋ ಭಕ್ತರು ರಾಮಮಂದಿರದ ಲೋಕಾರ್ಪಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಅಲ್ಲಿಯ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ. ಯಾವೆಲ್ಲ ಕೆಲಸಗಳು ಬಾಕಿದೆ ಎಂಬ ವಿವರ ಇಲ್ಲಿದೆ.

1 / 6
ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಹೇಳಿದೆ. ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ 50% ಪಿಲ್ಲರ್‌ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಟ್ರಸ್ಟ್ ಹೇಳಿದೆ.

ದೇವಾಲಯದ ನಿರ್ಮಾಣವು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ಹೇಳಿದೆ. ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ 50% ಪಿಲ್ಲರ್‌ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಟ್ರಸ್ಟ್ ಹೇಳಿದೆ.

2 / 6
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ ತಿಳಿಸಿರುವಂತೆ 2024ರ ಜನವರಿ 21-23 ರಂದು ದೇವಾಲಯದ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಹೇಳಿತ್ತು. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಅಧಿಕೃತ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಹಿಂದೆ ತಿಳಿಸಿರುವಂತೆ 2024ರ ಜನವರಿ 21-23 ರಂದು ದೇವಾಲಯದ ಲೋಕಾರ್ಪಣೆ ಸಮಾರಂಭ ನಡೆಯಲಿದೆ ಎಂದು ಹೇಳಿತ್ತು. ಈಗಾಗಲೇ ಪ್ರಧಾನಿ ಮೋದಿ ಅವರನ್ನು ಅಧಿಕೃತ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

3 / 6
ಈ ಕಾರ್ಯಕ್ರಮಕ್ಕೆ 136 ಸನಾತನ ಸಂಪ್ರದಾಯಗಳೊಂಡ, 25,000ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಜನೆಯನ್ನು ಟ್ರಸ್ಟ್ ಹಾಕಿಕೊಂಡಿದೆ. ಇನ್ನು ರಾಮನ ದೇವರ ಪ್ರತಿಷ್ಠಾಪನೆಯಂದು  25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು  ಸಹ ಇರುತ್ತಾರೆ.

ಈ ಕಾರ್ಯಕ್ರಮಕ್ಕೆ 136 ಸನಾತನ ಸಂಪ್ರದಾಯಗಳೊಂಡ, 25,000ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಜನೆಯನ್ನು ಟ್ರಸ್ಟ್ ಹಾಕಿಕೊಂಡಿದೆ. ಇನ್ನು ರಾಮನ ದೇವರ ಪ್ರತಿಷ್ಠಾಪನೆಯಂದು 25,000 ಸಂತರ ಜೊತೆಗೆ, 10,000 ವಿಶೇಷ ಅತಿಥಿಗಳು ಸಹ ಇರುತ್ತಾರೆ.

4 / 6
ಇನ್ನು ಈಗಾಗಲೇ ಟ್ರಸ್ಟ್​​ ನಿರ್ಧಾರಿಸಿದಂತೆ 2024ರಂದು ಜನವರಿ 21, 22 ಮತ್ತು 23ರಂದು ರಾಮಮಂದಿರದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಪ್ರಮುಖ ಸಾಧು, ಸಂತರನ್ನು ಆಹ್ವಾನಿಸಲಾಗಿದೆ.

ಇನ್ನು ಈಗಾಗಲೇ ಟ್ರಸ್ಟ್​​ ನಿರ್ಧಾರಿಸಿದಂತೆ 2024ರಂದು ಜನವರಿ 21, 22 ಮತ್ತು 23ರಂದು ರಾಮಮಂದಿರದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಪ್ರಧಾನಿ ಮೋದಿ ಮತ್ತು ಪ್ರಮುಖ ಸಾಧು, ಸಂತರನ್ನು ಆಹ್ವಾನಿಸಲಾಗಿದೆ.

5 / 6
ರಾಮಮಂದಿರಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಾಗೂ ಲೋಕಾರ್ಪಣೆಗೆ ಬೇಕಾದ ಸಹಾಯವನ್ನು, ಜತೆಗೆ ಅಯ್ಯೋಧೆಯ ನಗರಗಳನ್ನು ಅಭಿವೃದ್ಧಿ ಪಡಿಸಲು ಎಲ್ಲ ಸೌಕರ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

ರಾಮಮಂದಿರಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಹಾಗೂ ಲೋಕಾರ್ಪಣೆಗೆ ಬೇಕಾದ ಸಹಾಯವನ್ನು, ಜತೆಗೆ ಅಯ್ಯೋಧೆಯ ನಗರಗಳನ್ನು ಅಭಿವೃದ್ಧಿ ಪಡಿಸಲು ಎಲ್ಲ ಸೌಕರ್ಯಗಳನ್ನು ನೀಡುವಂತೆ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ