AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪನೆ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನಡೆದರೇ, ಇತ್ತ ರಾಯಚೂರಿನ ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಮೂರ್ತಿ ಏಕಶಿಲಾ ವಿಗ್ರಹವಾಗಿದ್ದು, ಏಳು ಜನ ಭಕ್ತರಿದ್ದ ಟ್ರಸ್ಟ್ ನಿರ್ಮಿಸಿದೆ.

ಭೀಮೇಶ್​​ ಪೂಜಾರ್
| Edited By: |

Updated on:Jan 22, 2024 | 10:43 AM

Share
Ayodhya Ram Mandir: 32 Ram Statue installation in Raichur Mantralaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನಡೆದರೇ, ಇತ್ತ ರಾಯಚೂರಿನಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

1 / 7
Ayodhya Ram Mandir: 32 Ram Statue installation in Raichur Mantralaya

ಹೌದು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಮುಹೂರ್ತದಲ್ಲೇ ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

2 / 7
Ayodhya Ram Mandir: 32 Ram Statue installation in Raichur Mantralaya

ಈ ಮೂರ್ತಿ ಏಕಶಿಲಾ ವಿಗ್ರಹವಾಗಿದ್ದು, ಏಳು ಜನ ಭಕ್ತರಿದ್ದ ಟ್ರಸ್ಟ್ ನಿರ್ಮಿಸಿದೆ.

3 / 7
Ayodhya Ram Mandir: 32 Ram Statue installation in Raichur Mantralaya

ರಾಮ ಭಂಟ ಹನುಮನ 32 ಅಡಿ ವಿಗ್ರಹದ ಎದುರೇ ಪ್ರಭು ಶ್ರೀರಾಮನ 36 ಅಡಿ ಏಕಶಿಲಾ ವಿಗ್ರಹ ನೆಲೆಗೊಂಡಿದೆ.

4 / 7
Ayodhya Ram Mandir: 32 Ram Statue installation in Raichur Mantralaya

ಈ ಹಿಂದೆ ರಾಮ ಲಕ್ಷ್ಮಣ ವನವಾಸದ ವೇಳೆ ಆಂದ್ರದ ಮಾದಾವರಂ ಬಳಿಯ ಅರಣ್ಯಕ್ಕೆ ಆಗಮಿಸಿದ್ದರು. ಅಂದು ಅವರು ಕುಳಿತು ವಿಶ್ರಾಂತಿ ಪಡೆದ ಬಂಡೆಯನ್ನು ರಾಯರ ಮೂಲ ಬೃಂದಾವನಕ್ಕೆ ಬಳಕೆ ಮಾಡಲಾಗಿದೆ.

5 / 7
Ayodhya Ram Mandir: 32 Ram Statue installation in Raichur Mantralaya

ಹೀಗಾಗಿ ನಿತ್ಯ ರಾಯರಿಗೂ ಮೊದಲು‌ ಮಂತ್ರಾಲಯದಲ್ಲಿ ಮೂಲ ರಾಮ ದೇವರ ಪೂಜೆ ನೆರವೇರತ್ತದೆ.

6 / 7
Ayodhya Ram Mandir: 32 Ram Statue installation in Raichur Mantralaya

ಹೀಗಾಗಿ ಮಂತ್ರಾಲಯದಲ್ಲಿ ಅಭಯ ಶ್ರೀರಾಮನ ಸ್ಥಾಪನೆಗೆ ಶ್ರೀ ಸುಬುಧೇಂದ್ರ ತೀರ್ಥರ ಸಲಹೆ ನೀಡಿದ್ದಾರೆ.

7 / 7

Published On - 10:42 am, Mon, 22 January 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ