ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪನೆ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನಡೆದರೇ, ಇತ್ತ ರಾಯಚೂರಿನ ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಮೂರ್ತಿ ಏಕಶಿಲಾ ವಿಗ್ರಹವಾಗಿದ್ದು, ಏಳು ಜನ ಭಕ್ತರಿದ್ದ ಟ್ರಸ್ಟ್ ನಿರ್ಮಿಸಿದೆ.

| Updated By: ವಿವೇಕ ಬಿರಾದಾರ

Updated on:Jan 22, 2024 | 10:43 AM

Ayodhya Ram Mandir: 32 Ram Statue installation in Raichur Mantralaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನಡೆದರೇ, ಇತ್ತ ರಾಯಚೂರಿನಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

1 / 7
Ayodhya Ram Mandir: 32 Ram Statue installation in Raichur Mantralaya

ಹೌದು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಮುಹೂರ್ತದಲ್ಲೇ ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

2 / 7
Ayodhya Ram Mandir: 32 Ram Statue installation in Raichur Mantralaya

ಈ ಮೂರ್ತಿ ಏಕಶಿಲಾ ವಿಗ್ರಹವಾಗಿದ್ದು, ಏಳು ಜನ ಭಕ್ತರಿದ್ದ ಟ್ರಸ್ಟ್ ನಿರ್ಮಿಸಿದೆ.

3 / 7
Ayodhya Ram Mandir: 32 Ram Statue installation in Raichur Mantralaya

ರಾಮ ಭಂಟ ಹನುಮನ 32 ಅಡಿ ವಿಗ್ರಹದ ಎದುರೇ ಪ್ರಭು ಶ್ರೀರಾಮನ 36 ಅಡಿ ಏಕಶಿಲಾ ವಿಗ್ರಹ ನೆಲೆಗೊಂಡಿದೆ.

4 / 7
Ayodhya Ram Mandir: 32 Ram Statue installation in Raichur Mantralaya

ಈ ಹಿಂದೆ ರಾಮ ಲಕ್ಷ್ಮಣ ವನವಾಸದ ವೇಳೆ ಆಂದ್ರದ ಮಾದಾವರಂ ಬಳಿಯ ಅರಣ್ಯಕ್ಕೆ ಆಗಮಿಸಿದ್ದರು. ಅಂದು ಅವರು ಕುಳಿತು ವಿಶ್ರಾಂತಿ ಪಡೆದ ಬಂಡೆಯನ್ನು ರಾಯರ ಮೂಲ ಬೃಂದಾವನಕ್ಕೆ ಬಳಕೆ ಮಾಡಲಾಗಿದೆ.

5 / 7
Ayodhya Ram Mandir: 32 Ram Statue installation in Raichur Mantralaya

ಹೀಗಾಗಿ ನಿತ್ಯ ರಾಯರಿಗೂ ಮೊದಲು‌ ಮಂತ್ರಾಲಯದಲ್ಲಿ ಮೂಲ ರಾಮ ದೇವರ ಪೂಜೆ ನೆರವೇರತ್ತದೆ.

6 / 7
Ayodhya Ram Mandir: 32 Ram Statue installation in Raichur Mantralaya

ಹೀಗಾಗಿ ಮಂತ್ರಾಲಯದಲ್ಲಿ ಅಭಯ ಶ್ರೀರಾಮನ ಸ್ಥಾಪನೆಗೆ ಶ್ರೀ ಸುಬುಧೇಂದ್ರ ತೀರ್ಥರ ಸಲಹೆ ನೀಡಿದ್ದಾರೆ.

7 / 7

Published On - 10:42 am, Mon, 22 January 24

Follow us
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!