AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪನೆ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನಡೆದರೇ, ಇತ್ತ ರಾಯಚೂರಿನ ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಮೂರ್ತಿ ಏಕಶಿಲಾ ವಿಗ್ರಹವಾಗಿದ್ದು, ಏಳು ಜನ ಭಕ್ತರಿದ್ದ ಟ್ರಸ್ಟ್ ನಿರ್ಮಿಸಿದೆ.

ಭೀಮೇಶ್​​ ಪೂಜಾರ್
| Edited By: |

Updated on:Jan 22, 2024 | 10:43 AM

Share
Ayodhya Ram Mandir: 32 Ram Statue installation in Raichur Mantralaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನಡೆದರೇ, ಇತ್ತ ರಾಯಚೂರಿನಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

1 / 7
Ayodhya Ram Mandir: 32 Ram Statue installation in Raichur Mantralaya

ಹೌದು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಮುಹೂರ್ತದಲ್ಲೇ ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಭವ್ಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

2 / 7
Ayodhya Ram Mandir: 32 Ram Statue installation in Raichur Mantralaya

ಈ ಮೂರ್ತಿ ಏಕಶಿಲಾ ವಿಗ್ರಹವಾಗಿದ್ದು, ಏಳು ಜನ ಭಕ್ತರಿದ್ದ ಟ್ರಸ್ಟ್ ನಿರ್ಮಿಸಿದೆ.

3 / 7
Ayodhya Ram Mandir: 32 Ram Statue installation in Raichur Mantralaya

ರಾಮ ಭಂಟ ಹನುಮನ 32 ಅಡಿ ವಿಗ್ರಹದ ಎದುರೇ ಪ್ರಭು ಶ್ರೀರಾಮನ 36 ಅಡಿ ಏಕಶಿಲಾ ವಿಗ್ರಹ ನೆಲೆಗೊಂಡಿದೆ.

4 / 7
Ayodhya Ram Mandir: 32 Ram Statue installation in Raichur Mantralaya

ಈ ಹಿಂದೆ ರಾಮ ಲಕ್ಷ್ಮಣ ವನವಾಸದ ವೇಳೆ ಆಂದ್ರದ ಮಾದಾವರಂ ಬಳಿಯ ಅರಣ್ಯಕ್ಕೆ ಆಗಮಿಸಿದ್ದರು. ಅಂದು ಅವರು ಕುಳಿತು ವಿಶ್ರಾಂತಿ ಪಡೆದ ಬಂಡೆಯನ್ನು ರಾಯರ ಮೂಲ ಬೃಂದಾವನಕ್ಕೆ ಬಳಕೆ ಮಾಡಲಾಗಿದೆ.

5 / 7
Ayodhya Ram Mandir: 32 Ram Statue installation in Raichur Mantralaya

ಹೀಗಾಗಿ ನಿತ್ಯ ರಾಯರಿಗೂ ಮೊದಲು‌ ಮಂತ್ರಾಲಯದಲ್ಲಿ ಮೂಲ ರಾಮ ದೇವರ ಪೂಜೆ ನೆರವೇರತ್ತದೆ.

6 / 7
Ayodhya Ram Mandir: 32 Ram Statue installation in Raichur Mantralaya

ಹೀಗಾಗಿ ಮಂತ್ರಾಲಯದಲ್ಲಿ ಅಭಯ ಶ್ರೀರಾಮನ ಸ್ಥಾಪನೆಗೆ ಶ್ರೀ ಸುಬುಧೇಂದ್ರ ತೀರ್ಥರ ಸಲಹೆ ನೀಡಿದ್ದಾರೆ.

7 / 7

Published On - 10:42 am, Mon, 22 January 24

Follow Us
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ