AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Richest Temple: ಭಾರತದಲ್ಲಿರುವ ಪ್ರಮುಖ 5 ಶ್ರೀಮಂತ ದೇವಾಲಯಗಳಿವು

ಭಾರತವು ಶ್ರೀಮಂತ ಸಂಸ್ಕೃತಿ ಮತ್ತು ವೈವಿಧ್ಯಮಯ ಪರಂಪರೆಯನ್ನು ಹೊಂದಿದೆ. ಇಲ್ಲಿನ ಪುರಾತನ ದೇವಾಲಯಗಳು ಪ್ರಪಂಚದಾದ್ಯಂತ ಪ್ರತಿ ವರ್ಷ ಲಕ್ಷಾಂತರ ಭಕ್ತರು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಅಕ್ಷತಾ ವರ್ಕಾಡಿ
|

Updated on:Jan 23, 2024 | 2:23 PM

Share
ಅಯೋಧ್ಯೆ ರಾಮಮಂದಿರದಲ್ಲಿ ನಿನ್ನೆ(ಜ.22) ರಾಮ ಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂದಾಜು ವೆಚ್ಚ ರೂ. 1,800 ಕೋಟಿ. ಆದ್ದರಿಂದ ಭಾರತದ ಅತ್ಯಂತ ಶ್ರೀಮಂತ ದೇವಾಲಯಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಅಯೋಧ್ಯೆ ರಾಮಮಂದಿರದಲ್ಲಿ ನಿನ್ನೆ(ಜ.22) ರಾಮ ಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂದಾಜು ವೆಚ್ಚ ರೂ. 1,800 ಕೋಟಿ. ಆದ್ದರಿಂದ ಭಾರತದ ಅತ್ಯಂತ ಶ್ರೀಮಂತ ದೇವಾಲಯಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

1 / 6
ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ (ಆಂಧ್ರಪ್ರದೇಶ): ವಿಶ್ವದ ಅತ್ಯಂತ ಶ್ರೀಮಂತ ದೇವಸ್ಥಾನ ಎಂದು ಗುರುತಿಸಲ್ಪಟ್ಟಿರುವ ಈ ದೇವಾಲಯ ತಿರುಮಲ ಬೆಟ್ಟಗಳ ಮಧ್ಯದಲ್ಲಿದೆ. ಪ್ರತಿದಿನ ಇಲ್ಲಿಗೆ 50,000 ಕ್ಕೂ ಹೆಚ್ಚು ಭಕ್ತರು ಮತ್ತು ಸಂದರ್ಶಕರು ಬರುತ್ತಾರೆ. ಇದು 3 ಲಕ್ಷ ಕೋಟಿ ರೂ. ನಿವ್ವಳ ಮೌಲ್ಯವನ್ನು ಹೊಂದಿರುವ ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ.10 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯವು 16.2 ಎಕರೆ ಪ್ರದೇಶದಲ್ಲಿ ಹರಡಿದೆ.

ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ (ಆಂಧ್ರಪ್ರದೇಶ): ವಿಶ್ವದ ಅತ್ಯಂತ ಶ್ರೀಮಂತ ದೇವಸ್ಥಾನ ಎಂದು ಗುರುತಿಸಲ್ಪಟ್ಟಿರುವ ಈ ದೇವಾಲಯ ತಿರುಮಲ ಬೆಟ್ಟಗಳ ಮಧ್ಯದಲ್ಲಿದೆ. ಪ್ರತಿದಿನ ಇಲ್ಲಿಗೆ 50,000 ಕ್ಕೂ ಹೆಚ್ಚು ಭಕ್ತರು ಮತ್ತು ಸಂದರ್ಶಕರು ಬರುತ್ತಾರೆ. ಇದು 3 ಲಕ್ಷ ಕೋಟಿ ರೂ. ನಿವ್ವಳ ಮೌಲ್ಯವನ್ನು ಹೊಂದಿರುವ ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ.10 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯವು 16.2 ಎಕರೆ ಪ್ರದೇಶದಲ್ಲಿ ಹರಡಿದೆ.

2 / 6
ಅನಂತ ಪದ್ಮನಾಭ ಸ್ವಾಮಿ ದೇವಾಲಯ: ಕೇರಳದ ತಿರುವನಂತಪುರಂನಲ್ಲಿರುವ ಈ ದೇವಾಲಯವು 120,000 ಕೋಟಿ ಆಸ್ತಿಯನ್ನು ಹೊಂದಿರುವ ವಿಶ್ವದ ಅತ್ಯಂತ ಶ್ರೀಮಂತ ದೇವಾಲಯವಾಗಿದೆ. ಸಂಪತ್ತುಗಳಲ್ಲಿ ಚಿನ್ನದ ವಿಗ್ರಹಗಳು, ಚಿನ್ನ, ಪಚ್ಚೆಗಳು, ಪುರಾತನ ಬೆಳ್ಳಿ, ವಜ್ರಗಳು ಮತ್ತು ಹಿತ್ತಾಳೆ ಸೇರಿರುವ ಖಜಾನೆ ಕೋಣೆಯನ್ನು ಒಳಗೊಂಡಿದೆ.

ಅನಂತ ಪದ್ಮನಾಭ ಸ್ವಾಮಿ ದೇವಾಲಯ: ಕೇರಳದ ತಿರುವನಂತಪುರಂನಲ್ಲಿರುವ ಈ ದೇವಾಲಯವು 120,000 ಕೋಟಿ ಆಸ್ತಿಯನ್ನು ಹೊಂದಿರುವ ವಿಶ್ವದ ಅತ್ಯಂತ ಶ್ರೀಮಂತ ದೇವಾಲಯವಾಗಿದೆ. ಸಂಪತ್ತುಗಳಲ್ಲಿ ಚಿನ್ನದ ವಿಗ್ರಹಗಳು, ಚಿನ್ನ, ಪಚ್ಚೆಗಳು, ಪುರಾತನ ಬೆಳ್ಳಿ, ವಜ್ರಗಳು ಮತ್ತು ಹಿತ್ತಾಳೆ ಸೇರಿರುವ ಖಜಾನೆ ಕೋಣೆಯನ್ನು ಒಳಗೊಂಡಿದೆ.

3 / 6
ಗುರುವಾಯೂರು ದೇವಸ್ಥಾನ (ಕೇರಳ): ಬಹಳಷ್ಟು ಪವಾಡಗಳಿಗೆ ಸಾಕ್ಷಿಯಾಗಿರುವ ಗುರುವಾಯೂರ್ ಶ್ರೀ ಕೃಷ್ಣ ದೇವಾಲಯವು ಭಾರತದ ಅತ್ಯಂತ ಪುರಾತನ ದೇವಾಲಯಗಳಲ್ಲಿ ಒಂದು.  2022 ರಲ್ಲಿ,ಈ ದೇವಾಲಯವು ರೂ.1,737.04 ಕೋಟಿ ಬ್ಯಾಂಕ್ ಠೇವಣಿ ಹೊಂದಿದೆ ಎಂದು ಬಹಿರಂಗಪಡಿಸಲಾಗಿತ್ತು. ಇದಲ್ಲದೇ ದೇವಾಲಯಕ್ಕೆ 271.05 ಎಕರೆ ಜಮೀನು ಕೂಡ ಇದೆ.

ಗುರುವಾಯೂರು ದೇವಸ್ಥಾನ (ಕೇರಳ): ಬಹಳಷ್ಟು ಪವಾಡಗಳಿಗೆ ಸಾಕ್ಷಿಯಾಗಿರುವ ಗುರುವಾಯೂರ್ ಶ್ರೀ ಕೃಷ್ಣ ದೇವಾಲಯವು ಭಾರತದ ಅತ್ಯಂತ ಪುರಾತನ ದೇವಾಲಯಗಳಲ್ಲಿ ಒಂದು. 2022 ರಲ್ಲಿ,ಈ ದೇವಾಲಯವು ರೂ.1,737.04 ಕೋಟಿ ಬ್ಯಾಂಕ್ ಠೇವಣಿ ಹೊಂದಿದೆ ಎಂದು ಬಹಿರಂಗಪಡಿಸಲಾಗಿತ್ತು. ಇದಲ್ಲದೇ ದೇವಾಲಯಕ್ಕೆ 271.05 ಎಕರೆ ಜಮೀನು ಕೂಡ ಇದೆ.

4 / 6
ಗೋಲ್ಡನ್ ಟೆಂಪಲ್,ಪಂಜಾಬ್: ಅಮೃತಸರದ ಹೃದಯಭಾಗದಲ್ಲಿರುವ ಗೋಲ್ಡನ್ ಟೆಂಪಲ್ ದೇಶದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಮೇಲಿನ ಮಹಡಿಗಳನ್ನು ಮಾಡಲು ಸುಮಾರು 400 ಕೆಜಿ ಚಿನ್ನವನ್ನು ಬಳಸಲಾಗಿದೆ.ದೇಗುಲದ ವಾರ್ಷಿಕ ಆದಾಯ 500 ಕೋಟಿ ರೂ.

ಗೋಲ್ಡನ್ ಟೆಂಪಲ್,ಪಂಜಾಬ್: ಅಮೃತಸರದ ಹೃದಯಭಾಗದಲ್ಲಿರುವ ಗೋಲ್ಡನ್ ಟೆಂಪಲ್ ದೇಶದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಮೇಲಿನ ಮಹಡಿಗಳನ್ನು ಮಾಡಲು ಸುಮಾರು 400 ಕೆಜಿ ಚಿನ್ನವನ್ನು ಬಳಸಲಾಗಿದೆ.ದೇಗುಲದ ವಾರ್ಷಿಕ ಆದಾಯ 500 ಕೋಟಿ ರೂ.

5 / 6
ಸೋಮನಾಥ ದೇವಾಲಯ (ಗುಜರಾತ್): ಭಾರತದ ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಈ ದೇವಾಲಯ ಮೊದಲನೆಯದು ಎಂದು ನಂಬಲಾಗಿದೆ. ದೇವಾಲಯದ ಸಂಪತ್ತು ಬಹಿರಂಗವಾಗದಿದ್ದರೂ, 1700 ಎಕರೆ ಜಮೀನು ಸೇರಿದಂತೆ ಅದರ ಒಳಭಾಗದಲ್ಲಿ 130 ಕೆಜಿ ಚಿನ್ನ ಮತ್ತು ಅದರ ಶಿಖರದಲ್ಲಿ 150 ಕೆಜಿ ಚಿನ್ನವಿದೆ.

ಸೋಮನಾಥ ದೇವಾಲಯ (ಗುಜರಾತ್): ಭಾರತದ ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಈ ದೇವಾಲಯ ಮೊದಲನೆಯದು ಎಂದು ನಂಬಲಾಗಿದೆ. ದೇವಾಲಯದ ಸಂಪತ್ತು ಬಹಿರಂಗವಾಗದಿದ್ದರೂ, 1700 ಎಕರೆ ಜಮೀನು ಸೇರಿದಂತೆ ಅದರ ಒಳಭಾಗದಲ್ಲಿ 130 ಕೆಜಿ ಚಿನ್ನ ಮತ್ತು ಅದರ ಶಿಖರದಲ್ಲಿ 150 ಕೆಜಿ ಚಿನ್ನವಿದೆ.

6 / 6

Published On - 2:21 pm, Tue, 23 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ