AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಮ ಜಪ: ರಂಗೋಲಿ, ಥರ್ಮಕೋಲ್​ನಲ್ಲಿ ರಾಮಮಂದಿರ

ಆಯೋಧ್ಯ ರಾಮ‌ಮಂದಿರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಬೆಂಗಳೂರಿನಲ್ಲಿ ರಾಮನ ಸ್ಮರಣೆ ಜೋರಾಗಿದೆ. ರಂಗೋಲಿಯಲ್ಲಿ ರಾಮಮಂದಿರ ಅರಳಿದೆ. ನಗರದ ಖಾಸಗಿ ಮಾಲ್ ಒಂದರಲ್ಲಿ ಅಯೋಧ್ಯೆಯನ್ನ ರಂಗೋಲಿಯಿಂದ ಚಿತ್ರಿಸಿದ್ದು, ನೋಡುಗರನ್ನ ಸೆಳೆಯುತ್ತಿದೆ.‌ ಮತ್ತೊಂದೆಡೆ ಬಸವೇಶ್ವರ ನಗರದ ಫ್ಲಾರೆನ್ಸ್ ಶಾಲೆಯಲ್ಲಿ ಥರ್ಮಕೋಲ್ ನಿಂದ ರಾಮ ಮಂದಿರ ನಿರ್ಮಿಸಲಾಗಿದೆ.

Poornima Agali Nagaraj
Poornima Agali Nagaraj| Edited By: ಆಯೇಷಾ ಬಾನು|

Updated on: Jan 13, 2024 | 1:38 PM

Share
ಆಯೋಧ್ಯ ರಾಮ‌ಮಂದಿರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ‌ಸಿಲಿಕಾನ್‌ ಸಿಟಿಯಲ್ಲಿ ರಾಮನ ಸ್ಮರಣೆ ಜೋರಾಗಿದೆ.  ರಂಗೋಲಿಯಲ್ಲಿ ರಾಮಮಂದಿರ ಅರಳಿದೆ.

ಆಯೋಧ್ಯ ರಾಮ‌ಮಂದಿರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ‌ಸಿಲಿಕಾನ್‌ ಸಿಟಿಯಲ್ಲಿ ರಾಮನ ಸ್ಮರಣೆ ಜೋರಾಗಿದೆ. ರಂಗೋಲಿಯಲ್ಲಿ ರಾಮಮಂದಿರ ಅರಳಿದೆ.

1 / 8
ನಗರದ ಖಾಸಗಿ ಮಾಲ್ ಒಂದರಲ್ಲಿ ಅಯೋಧ್ಯೆಯನ್ನ ರಂಗೋಲಿಯಿಂದ ಚಿತ್ರಿಸಿದ್ದು, ನೋಡುಗರನ್ನ ಸೆಳೆಯುತ್ತಿದೆ.‌ ಅಂದಹಾಗೇ ಚಿತ್ರ ಬಿಡಿಸಲು ಹೈ ಕ್ವಾಲಿಟಿಯ ರಂಗೋಲಿಯನ್ನ ಬಳಕೆ‌ ಮಾಡಿಕೊಂಡಿದ್ದು, 25 ಅಡಿ ಉದ್ದ, 25 ಅಡಿ ಅಗಲದ ವಿನ್ಯಾಸವಾಗಿದೆ.

ನಗರದ ಖಾಸಗಿ ಮಾಲ್ ಒಂದರಲ್ಲಿ ಅಯೋಧ್ಯೆಯನ್ನ ರಂಗೋಲಿಯಿಂದ ಚಿತ್ರಿಸಿದ್ದು, ನೋಡುಗರನ್ನ ಸೆಳೆಯುತ್ತಿದೆ.‌ ಅಂದಹಾಗೇ ಚಿತ್ರ ಬಿಡಿಸಲು ಹೈ ಕ್ವಾಲಿಟಿಯ ರಂಗೋಲಿಯನ್ನ ಬಳಕೆ‌ ಮಾಡಿಕೊಂಡಿದ್ದು, 25 ಅಡಿ ಉದ್ದ, 25 ಅಡಿ ಅಗಲದ ವಿನ್ಯಾಸವಾಗಿದೆ.

2 / 8
ಚಿತ್ರದಲ್ಲಿ ವಿಶೇಷ ಏನೆಂದರೆ ರಾಮ ಮಂದಿರವನ್ನ ನಿರ್ಮಿಸಿದ ನಂತರ ರಾಮಮಂದಿರ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ ಕೂಲಿ - ಕಾರ್ಮಿಕರಿಗೆ ರಾಮ ದರ್ಶನ ನೀಡಿದ ಎನ್ನುವ ಕಾನ್ಸೆಪ್ಟ್ ನಲ್ಲಿ‌ ತ್ರಿಡಿ ಎಫೆಕ್ಟ್ ನಲ್ಲಿ ಈ ಚಿತ್ರವನ್ನ ಬಿಡಿಸಲಾಗಿದೆ.

ಚಿತ್ರದಲ್ಲಿ ವಿಶೇಷ ಏನೆಂದರೆ ರಾಮ ಮಂದಿರವನ್ನ ನಿರ್ಮಿಸಿದ ನಂತರ ರಾಮಮಂದಿರ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ ಕೂಲಿ - ಕಾರ್ಮಿಕರಿಗೆ ರಾಮ ದರ್ಶನ ನೀಡಿದ ಎನ್ನುವ ಕಾನ್ಸೆಪ್ಟ್ ನಲ್ಲಿ‌ ತ್ರಿಡಿ ಎಫೆಕ್ಟ್ ನಲ್ಲಿ ಈ ಚಿತ್ರವನ್ನ ಬಿಡಿಸಲಾಗಿದೆ.

3 / 8
ರಂಗೋಲಿಯಲ್ಲಿ ರಾಮನನ್ನ ಅದ್ಬುತವಾಗಿ ಚಿತ್ರಿಸಿದ್ದು, ತುಂಬ ಖುಷಿಯಾಗುತ್ತಿದೆ.‌ ರಾಮಮಂದಿರ ಅನ್ನೋದೆ ಹಿಂದುಗಳಿಗೆ ಹೆಮ್ಮೆ.‌ ರಂಗೋಲಿಯಲ್ಲಿ ರಾಮಮಂದಿರ ಮೂಡಿಸುವುದಕ್ಕೆ ಸಾಕಷ್ಟು ಶ್ರಮ ಇರುತ್ತೆ ಅಂತ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ರು.

ರಂಗೋಲಿಯಲ್ಲಿ ರಾಮನನ್ನ ಅದ್ಬುತವಾಗಿ ಚಿತ್ರಿಸಿದ್ದು, ತುಂಬ ಖುಷಿಯಾಗುತ್ತಿದೆ.‌ ರಾಮಮಂದಿರ ಅನ್ನೋದೆ ಹಿಂದುಗಳಿಗೆ ಹೆಮ್ಮೆ.‌ ರಂಗೋಲಿಯಲ್ಲಿ ರಾಮಮಂದಿರ ಮೂಡಿಸುವುದಕ್ಕೆ ಸಾಕಷ್ಟು ಶ್ರಮ ಇರುತ್ತೆ ಅಂತ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ರು.

4 / 8
ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಬಸವೇಶ್ವರ ನಗರದ ಫ್ಲಾರೆನ್ಸ್ ಶಾಲೆಯಲ್ಲಿ ಮಕ್ಕಳಿಗೆ ಅಯೋಧ್ಯೆ ಬಗ್ಗೆ ಗೊತ್ತಗಬೇಕು ಎನ್ನುವ ಕಾರಣಕ್ಕೆ ಶಾಲೆಯಲ್ಲಿ ಥರ್ಮಕೋಲ್ ನಿಂದ ರಾಮ ಮಂದಿರ ನಿರ್ಮಿಸಿದ್ದು, ರಾಮಮಂದಿರ ವಿನ್ಯಾಸದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಗಿದೆ.

ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಬಸವೇಶ್ವರ ನಗರದ ಫ್ಲಾರೆನ್ಸ್ ಶಾಲೆಯಲ್ಲಿ ಮಕ್ಕಳಿಗೆ ಅಯೋಧ್ಯೆ ಬಗ್ಗೆ ಗೊತ್ತಗಬೇಕು ಎನ್ನುವ ಕಾರಣಕ್ಕೆ ಶಾಲೆಯಲ್ಲಿ ಥರ್ಮಕೋಲ್ ನಿಂದ ರಾಮ ಮಂದಿರ ನಿರ್ಮಿಸಿದ್ದು, ರಾಮಮಂದಿರ ವಿನ್ಯಾಸದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಗಿದೆ.

5 / 8
ಮತ್ತೊಂದೆಡೆ  ರಾಮೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ವಿಮಾನಯಾನದ ಟಿಕೆಟ್ ದರ ಏರಿಕೆಯಾಗಿದೆ. ಬೆಂಗಳೂರಿನಿಂದ ಅಯೋಧ್ಯೆಗೆ ಹೊರಡುವ ಭಕ್ತರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆ ಬೆಂಗಳೂರು ಟು ಅಯೋಧ್ಯ ಫ್ಲೈಟ್ ಟಿಕೆಟ್ ದರ 6 ಸಾವಿರದಿಂದ 25 ಸಾವಿರದವರೆಗೂ ಏರಿಕೆಯಾಗಿದೆ.‌

ಮತ್ತೊಂದೆಡೆ ರಾಮೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ವಿಮಾನಯಾನದ ಟಿಕೆಟ್ ದರ ಏರಿಕೆಯಾಗಿದೆ. ಬೆಂಗಳೂರಿನಿಂದ ಅಯೋಧ್ಯೆಗೆ ಹೊರಡುವ ಭಕ್ತರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆ ಬೆಂಗಳೂರು ಟು ಅಯೋಧ್ಯ ಫ್ಲೈಟ್ ಟಿಕೆಟ್ ದರ 6 ಸಾವಿರದಿಂದ 25 ಸಾವಿರದವರೆಗೂ ಏರಿಕೆಯಾಗಿದೆ.‌

6 / 8
ಶನಿವಾರ, ಭಾನುವಾರದಂದು ರಜೆ ಇರುವ ಕಾರಣ ಉದ್ಘಾಟನೆಗೆ ಮುನ್ನವೇ ಅಯೋಧ್ಯೆಗೆ ಸಾಕಷ್ಟು ಪ್ರಯಾಣಿಕರು ತೆರಳುತ್ತಿದ್ದು, 6 ಸಾವಿರ ಇದ್ದ ಟಿಕೆಟ್ ರೇಟ್ 20 ಸಾವಿರ ದಾಟಿದೆ. ಇನ್ನು, ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಟಿಕೆಟ್‌ ದರ 6 ಸಾವಿರ ರೂಪಾಯಿ ಇತ್ತು. ಆದ್ರೆ ಜನವರಿ 19 ಶುಕ್ರವಾರ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದ ಒಂದು ಟಿಕೆಟ್ ಗೆ ಬರೋಬ್ಬರಿ 25000-26,000 ರೂಪಾಯಿಯಾಗಿದೆ.

ಶನಿವಾರ, ಭಾನುವಾರದಂದು ರಜೆ ಇರುವ ಕಾರಣ ಉದ್ಘಾಟನೆಗೆ ಮುನ್ನವೇ ಅಯೋಧ್ಯೆಗೆ ಸಾಕಷ್ಟು ಪ್ರಯಾಣಿಕರು ತೆರಳುತ್ತಿದ್ದು, 6 ಸಾವಿರ ಇದ್ದ ಟಿಕೆಟ್ ರೇಟ್ 20 ಸಾವಿರ ದಾಟಿದೆ. ಇನ್ನು, ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಟಿಕೆಟ್‌ ದರ 6 ಸಾವಿರ ರೂಪಾಯಿ ಇತ್ತು. ಆದ್ರೆ ಜನವರಿ 19 ಶುಕ್ರವಾರ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನದ ಒಂದು ಟಿಕೆಟ್ ಗೆ ಬರೋಬ್ಬರಿ 25000-26,000 ರೂಪಾಯಿಯಾಗಿದೆ.

7 / 8
ಜನವರಿ 20 ರಂದು ಬೆಂಗಳೂರಿನಿಂದ ಅಯ್ಯೋಧ್ಯೆಗೆ ಒಂದು ಟಿಕೆಟ್ ಗೆ ಬರೋಬ್ಬರಿ 28,886 ರೂಪಾಯಿ ನಿಗದಿಯಾಗಿದೆ. ಇನ್ನು ಎರಡು ದಿನ ಕೇವಲ ಎರಡೇ ಎರಡು ಫ್ಲೈಟ್ ಗಳು ಮಾತ್ರ ಹೊರಡುತ್ತಿರುವ ಹಿನ್ನೆಲೆ‌ ಟಿಕೆಟ್ ದರ ಏರಿಕೆಯಾಗಿದೆ.

ಜನವರಿ 20 ರಂದು ಬೆಂಗಳೂರಿನಿಂದ ಅಯ್ಯೋಧ್ಯೆಗೆ ಒಂದು ಟಿಕೆಟ್ ಗೆ ಬರೋಬ್ಬರಿ 28,886 ರೂಪಾಯಿ ನಿಗದಿಯಾಗಿದೆ. ಇನ್ನು ಎರಡು ದಿನ ಕೇವಲ ಎರಡೇ ಎರಡು ಫ್ಲೈಟ್ ಗಳು ಮಾತ್ರ ಹೊರಡುತ್ತಿರುವ ಹಿನ್ನೆಲೆ‌ ಟಿಕೆಟ್ ದರ ಏರಿಕೆಯಾಗಿದೆ.

8 / 8
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್