ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.
Updated on: Jan 21, 2024 | 2:46 PM
Share

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.
Related Photo Gallery
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್ಡಿಕೆ
'ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ವಕೀಲರ ಸಂಘದಿಂದ ಭಾರೀ ಪ್ರತಿಭಟನೆ
‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್ಗೂ ಮೊದಲೇ ಮೆಚ್ಚುಗೆ
ಕಾರ್ಯ ಮುಗಿಸಿ ಮಕ್ಕಳು ಮೊಮ್ಮಕ್ಕಳ ಜೊತೆ ಊಟ ಸವಿದ ದೊಡ್ಡಗೌಡರು
ಚೆನ್ನಮ್ಮನ ಸಮಾಧಿ ಮುಂದೆ ಬಿಕ್ಕಿ ಬಿಕ್ಕಿ ಅತ್ತ ರೇವಣ್ಣ
ಚಿಕ್ಕಣ್ಣ ಎಷ್ಟು ಚೆನ್ನಾಗಿ ಹಾಡ್ತಾರೆ ನೋಡಿ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ



