AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jan 21, 2024 | 2:46 PM

Share
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

1 / 5
ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

2 / 5
ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

3 / 5
ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

4 / 5
ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.

5 / 5
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ