AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಬಸವರಾಜ ಮುದನೂರ್
| Edited By: Rakesh Nayak Manchi|

Updated on: Jan 21, 2024 | 2:46 PM

Share
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

1 / 5
ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

2 / 5
ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

3 / 5
ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

4 / 5
ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ