ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.
Updated on: Jan 21, 2024 | 2:46 PM
Share

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?