- Kannada News Photo gallery Ayodhya Ram Mandir Pran Pratishtan: Srirama Photos in Rangali at Bagalkot and chitradurga
ಕರ್ನಾಟಕದಲ್ಲಿ ಶ್ರೀರಾಮೋತ್ಸವ: ರಂಗೋಲಿಯಲ್ಲಿ ಮೂಡಿದವು ಅಯೋಧ್ಯಾಪತಿಯ ಭಾವಚಿತ್ರಗಳು
ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.
Updated on: Jan 22, 2024 | 9:59 AM
Share

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ.

ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

ರಸ್ತೆಯಲ್ಲಿ ರಂಗೋಲಿ ಮೂಲಕ ಪ್ರಭು ಶ್ರೀರಾಮಚಂದ್ರನ ಚಿತ್ರ ತೆಗೆಯಲಾಗಿದೆ.

ಈ ರಂಗೋಲಿಗಳನ್ನು ಮಕ್ಕಳು ಬಿಡಿಸಿದ್ದು, ಸೀತಾರಾಮರ ಚಿತ್ರ ಬಿಡಸಾಲಗಿದೆ.

ಗಾರೆಹಟ್ಟಿ ಬಡಾವಣೆ ಸಂಪೂರ್ಣ ಕೇಸರಿಮಯವಾಗಿದೆ.

ಇನ್ನು ಬಾಗಲಕೋಟೆಯ ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಕ್ಯಾಂಪಸ್ ಸಂಪೂರ್ಣ ಕೇಸರಿಮಯವಾಗಿದೆ.

ಎಮ್ಬಿಬಿಎಸ್ ವಿದ್ಯಾರ್ಥಿನಿಯರು ರಂಗೋಲಿಯಲ್ಲಿ ರಾಮನ ಭಾವಚಿತ್ರ ಬಿಡಿಸಿದ್ದಾರೆ.

ರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.

ಅಲ್ಲದೇ ವಿದ್ಯಾರ್ಥಿನಿಯರು ಓಂ, ಸ್ವಸ್ತಿಕ್ ಅನ್ನು ತೆಗೆದಿದ್ದಾರೆ.

ಕ್ಯಾಂಪಸ್ನಲ್ಲಿರುವ ಶಿವ ದೇಗುಲವನ್ನು ಅಲಂಕಾರ ಮಾಡಲಾಗಿದೆ.
Related Photo Gallery
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್




