- Kannada News Photo gallery Ayodhya Ram Mandir Pran Pratishtan: Srirama Photos in Rangali at Bagalkot and chitradurga
ಕರ್ನಾಟಕದಲ್ಲಿ ಶ್ರೀರಾಮೋತ್ಸವ: ರಂಗೋಲಿಯಲ್ಲಿ ಮೂಡಿದವು ಅಯೋಧ್ಯಾಪತಿಯ ಭಾವಚಿತ್ರಗಳು
ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.
Updated on: Jan 22, 2024 | 9:59 AM
Share

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ.

ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

ರಸ್ತೆಯಲ್ಲಿ ರಂಗೋಲಿ ಮೂಲಕ ಪ್ರಭು ಶ್ರೀರಾಮಚಂದ್ರನ ಚಿತ್ರ ತೆಗೆಯಲಾಗಿದೆ.

ಈ ರಂಗೋಲಿಗಳನ್ನು ಮಕ್ಕಳು ಬಿಡಿಸಿದ್ದು, ಸೀತಾರಾಮರ ಚಿತ್ರ ಬಿಡಸಾಲಗಿದೆ.

ಗಾರೆಹಟ್ಟಿ ಬಡಾವಣೆ ಸಂಪೂರ್ಣ ಕೇಸರಿಮಯವಾಗಿದೆ.

ಇನ್ನು ಬಾಗಲಕೋಟೆಯ ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಕ್ಯಾಂಪಸ್ ಸಂಪೂರ್ಣ ಕೇಸರಿಮಯವಾಗಿದೆ.

ಎಮ್ಬಿಬಿಎಸ್ ವಿದ್ಯಾರ್ಥಿನಿಯರು ರಂಗೋಲಿಯಲ್ಲಿ ರಾಮನ ಭಾವಚಿತ್ರ ಬಿಡಿಸಿದ್ದಾರೆ.

ರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.

ಅಲ್ಲದೇ ವಿದ್ಯಾರ್ಥಿನಿಯರು ಓಂ, ಸ್ವಸ್ತಿಕ್ ಅನ್ನು ತೆಗೆದಿದ್ದಾರೆ.

ಕ್ಯಾಂಪಸ್ನಲ್ಲಿರುವ ಶಿವ ದೇಗುಲವನ್ನು ಅಲಂಕಾರ ಮಾಡಲಾಗಿದೆ.
Related Photo Gallery
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್ಡೌನ್!
ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್




