AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶ್ರೀರಾಮೋತ್ಸವ: ರಂಗೋಲಿಯಲ್ಲಿ ಮೂಡಿದವು ಅಯೋಧ್ಯಾಪತಿಯ ಭಾವಚಿತ್ರಗಳು

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

TV9 Web
| Edited By: |

Updated on: Jan 22, 2024 | 9:59 AM

Share
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ.

1 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

2 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಸ್ತೆಯಲ್ಲಿ ರಂಗೋಲಿ ಮೂಲಕ ಪ್ರಭು ಶ್ರೀರಾಮಚಂದ್ರನ ಚಿತ್ರ ತೆಗೆಯಲಾಗಿದೆ.

3 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಈ ರಂಗೋಲಿಗಳನ್ನು ಮಕ್ಕಳು ಬಿಡಿಸಿದ್ದು, ಸೀತಾರಾಮರ ಚಿತ್ರ ಬಿಡಸಾಲಗಿದೆ.

4 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಗಾರೆಹಟ್ಟಿ ಬಡಾವಣೆ ಸಂಪೂರ್ಣ ಕೇಸರಿಮಯವಾಗಿದೆ.

5 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಇನ್ನು ಬಾಗಲಕೋಟೆಯ ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಕ್ಯಾಂಪಸ್ ಸಂಪೂರ್ಣ ಕೇಸರಿಮಯವಾಗಿದೆ.

6 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಎಮ್​ಬಿಬಿಎಸ್ ವಿದ್ಯಾರ್ಥಿನಿಯರು ರಂಗೋಲಿಯಲ್ಲಿ ರಾಮನ ಭಾವಚಿತ್ರ ಬಿಡಿಸಿದ್ದಾರೆ.

7 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.

8 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಅಲ್ಲದೇ ವಿದ್ಯಾರ್ಥಿನಿಯರು ಓಂ, ಸ್ವಸ್ತಿಕ್​ ಅನ್ನು ತೆಗೆದಿದ್ದಾರೆ.

9 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಕ್ಯಾಂಪಸ್​ನಲ್ಲಿರುವ ಶಿವ ದೇಗುಲವನ್ನು ಅಲಂಕಾರ ಮಾಡಲಾಗಿದೆ.

10 / 10
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್