- TV9 Kannada Photo gallery Ayodhya Ram Mandir Pran Pratishtan: Srirama Photos in Rangali at Bagalkot and chitradurga
ಕರ್ನಾಟಕದಲ್ಲಿ ಶ್ರೀರಾಮೋತ್ಸವ: ರಂಗೋಲಿಯಲ್ಲಿ ಮೂಡಿದವು ಅಯೋಧ್ಯಾಪತಿಯ ಭಾವಚಿತ್ರಗಳು
ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.
Updated on: Jan 22, 2024 | 9:59 AM
Share

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ.

ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

ರಸ್ತೆಯಲ್ಲಿ ರಂಗೋಲಿ ಮೂಲಕ ಪ್ರಭು ಶ್ರೀರಾಮಚಂದ್ರನ ಚಿತ್ರ ತೆಗೆಯಲಾಗಿದೆ.

ಈ ರಂಗೋಲಿಗಳನ್ನು ಮಕ್ಕಳು ಬಿಡಿಸಿದ್ದು, ಸೀತಾರಾಮರ ಚಿತ್ರ ಬಿಡಸಾಲಗಿದೆ.

ಗಾರೆಹಟ್ಟಿ ಬಡಾವಣೆ ಸಂಪೂರ್ಣ ಕೇಸರಿಮಯವಾಗಿದೆ.

ಇನ್ನು ಬಾಗಲಕೋಟೆಯ ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಕ್ಯಾಂಪಸ್ ಸಂಪೂರ್ಣ ಕೇಸರಿಮಯವಾಗಿದೆ.

ಎಮ್ಬಿಬಿಎಸ್ ವಿದ್ಯಾರ್ಥಿನಿಯರು ರಂಗೋಲಿಯಲ್ಲಿ ರಾಮನ ಭಾವಚಿತ್ರ ಬಿಡಿಸಿದ್ದಾರೆ.

ರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.

ಅಲ್ಲದೇ ವಿದ್ಯಾರ್ಥಿನಿಯರು ಓಂ, ಸ್ವಸ್ತಿಕ್ ಅನ್ನು ತೆಗೆದಿದ್ದಾರೆ.

ಕ್ಯಾಂಪಸ್ನಲ್ಲಿರುವ ಶಿವ ದೇಗುಲವನ್ನು ಅಲಂಕಾರ ಮಾಡಲಾಗಿದೆ.

TV9 Web
TV9 Kannada
Read More
Related Photo Gallery
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್ಗೆ ಡಬಲ್ ಟೆನ್ಷನ್!
ಕೆಆರ್ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ



