AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶ್ರೀರಾಮೋತ್ಸವ: ರಂಗೋಲಿಯಲ್ಲಿ ಮೂಡಿದವು ಅಯೋಧ್ಯಾಪತಿಯ ಭಾವಚಿತ್ರಗಳು

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

TV9 Web
| Edited By: ವಿವೇಕ ಬಿರಾದಾರ|

Updated on: Jan 22, 2024 | 9:59 AM

Share
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ.

1 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

2 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಸ್ತೆಯಲ್ಲಿ ರಂಗೋಲಿ ಮೂಲಕ ಪ್ರಭು ಶ್ರೀರಾಮಚಂದ್ರನ ಚಿತ್ರ ತೆಗೆಯಲಾಗಿದೆ.

3 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಈ ರಂಗೋಲಿಗಳನ್ನು ಮಕ್ಕಳು ಬಿಡಿಸಿದ್ದು, ಸೀತಾರಾಮರ ಚಿತ್ರ ಬಿಡಸಾಲಗಿದೆ.

4 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಗಾರೆಹಟ್ಟಿ ಬಡಾವಣೆ ಸಂಪೂರ್ಣ ಕೇಸರಿಮಯವಾಗಿದೆ.

5 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಇನ್ನು ಬಾಗಲಕೋಟೆಯ ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಕ್ಯಾಂಪಸ್ ಸಂಪೂರ್ಣ ಕೇಸರಿಮಯವಾಗಿದೆ.

6 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಎಮ್​ಬಿಬಿಎಸ್ ವಿದ್ಯಾರ್ಥಿನಿಯರು ರಂಗೋಲಿಯಲ್ಲಿ ರಾಮನ ಭಾವಚಿತ್ರ ಬಿಡಿಸಿದ್ದಾರೆ.

7 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.

8 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಅಲ್ಲದೇ ವಿದ್ಯಾರ್ಥಿನಿಯರು ಓಂ, ಸ್ವಸ್ತಿಕ್​ ಅನ್ನು ತೆಗೆದಿದ್ದಾರೆ.

9 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಕ್ಯಾಂಪಸ್​ನಲ್ಲಿರುವ ಶಿವ ದೇಗುಲವನ್ನು ಅಲಂಕಾರ ಮಾಡಲಾಗಿದೆ.

10 / 10
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ