AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶ್ರೀರಾಮೋತ್ಸವ: ರಂಗೋಲಿಯಲ್ಲಿ ಮೂಡಿದವು ಅಯೋಧ್ಯಾಪತಿಯ ಭಾವಚಿತ್ರಗಳು

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

TV9 Web
| Edited By: ವಿವೇಕ ಬಿರಾದಾರ|

Updated on: Jan 22, 2024 | 9:59 AM

Share
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಅಯೋಧ್ಯೆಯಲ್ಲಿ ಇಂದು (ಜ.22) ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಾದ್ಯಂತ ಸಂಭ್ರಮ ಮನೆ ಮಾಡಿದೆ.

1 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದ್ದು, ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ರಂಗೋಲಿಯಲ್ಲಿ ರಾಮನನ್ನು ಬಿಡಿಸಲಾಗಿದೆ.

2 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಸ್ತೆಯಲ್ಲಿ ರಂಗೋಲಿ ಮೂಲಕ ಪ್ರಭು ಶ್ರೀರಾಮಚಂದ್ರನ ಚಿತ್ರ ತೆಗೆಯಲಾಗಿದೆ.

3 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಈ ರಂಗೋಲಿಗಳನ್ನು ಮಕ್ಕಳು ಬಿಡಿಸಿದ್ದು, ಸೀತಾರಾಮರ ಚಿತ್ರ ಬಿಡಸಾಲಗಿದೆ.

4 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಗಾರೆಹಟ್ಟಿ ಬಡಾವಣೆ ಸಂಪೂರ್ಣ ಕೇಸರಿಮಯವಾಗಿದೆ.

5 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಇನ್ನು ಬಾಗಲಕೋಟೆಯ ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಕ್ಯಾಂಪಸ್ ಸಂಪೂರ್ಣ ಕೇಸರಿಮಯವಾಗಿದೆ.

6 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಎಮ್​ಬಿಬಿಎಸ್ ವಿದ್ಯಾರ್ಥಿನಿಯರು ರಂಗೋಲಿಯಲ್ಲಿ ರಾಮನ ಭಾವಚಿತ್ರ ಬಿಡಿಸಿದ್ದಾರೆ.

7 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.

8 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಅಲ್ಲದೇ ವಿದ್ಯಾರ್ಥಿನಿಯರು ಓಂ, ಸ್ವಸ್ತಿಕ್​ ಅನ್ನು ತೆಗೆದಿದ್ದಾರೆ.

9 / 10
Ayodhya Ram Mandir Pran Pratishtan: Srirama Photos in Rangali at Bagalkot and chitradurga

ಕ್ಯಾಂಪಸ್​ನಲ್ಲಿರುವ ಶಿವ ದೇಗುಲವನ್ನು ಅಲಂಕಾರ ಮಾಡಲಾಗಿದೆ.

10 / 10
Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ