AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಬಾಲರಾಮನ ಮೂರ್ತಿ ರಚನೆಗೆ ಪ್ರೇರಣೆ ಆಯ್ತೇ ಉಡುಪಿಯಲ್ಲಿನ ವಿಷ್ಣು ವಿಗ್ರಹ?

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಜನವರಿ 22 ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಿತು. ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿರುವ ಬಾಲರಾಮ ಮೂರ್ತಿಗೂ ಉಡುಪಿಯಲ್ಲಿನ ಶ್ರೀ ವಿಷ್ಣುಮೂರ್ತಿಗೂ ಹೋಲಿಕೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿದೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jan 27, 2024 | 3:09 PM

Share
Ayodhya Ramlalla statue creation inspired by the Udupi Vishnu statue?

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಜನವರಿ 22 ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಿತು.

1 / 8
Ayodhya Ramlalla statue creation inspired by the Udupi Vishnu statue?

ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿರುವ ಬಾಲರಾಮ ಮೂರ್ತಿಗೂ ಉಡುಪಿಯಲ್ಲಿನ ಶ್ರೀ ವಿಷ್ಣು ಮೂರ್ತಿಗೂ ಹೋಲಿಕೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿದೆ.

2 / 8
Ayodhya Ramlalla statue creation inspired by the Udupi Vishnu statue?

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರದ ಸಕ್ಕಟ್ಟು ಶ್ರೀವಿಷ್ಣು ದೇವಸ್ಥಾನದಲ್ಲಿರುವ ವಿಗ್ರಹ ಮಾದರಿಯಲ್ಲೇ ಬಾಲರಾಮನ ಮೂರ್ತಿ ರಚಿಸಲಾಗಿದೆ ಎನ್ನಲಾಗುತ್ತಿದೆ.

3 / 8
Ayodhya Ramlalla statue creation inspired by the Udupi Vishnu statue?

ಅಯೋಧ್ಯೆ ಬಾಲರಾಮನ ಮೂರ್ತಿ ಥೇಟ್ ಇಲ್ಲಿನ ವಿಷ್ಣು ಮೂರ್ತಿಯಂತೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರಗಳು ಹರದಾಡುತ್ತಿವೆ.

4 / 8
Ayodhya Ramlalla statue creation inspired by the Udupi Vishnu statue?

ಅಯೋಧ್ಯೆ ಬಾಲರಾಮನ ಜೊತೆ ವಿಷ್ಣುಮೂರ್ತಿಯನ್ನು ಹೋಲಿಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗುತ್ತಿದೆ. ಈ ವಿಚಾರ ಸದ್ಯ ಸಾಮಾಜಿಕ ಜಾಲತಾಣ ಭಾರಿ ಚರ್ಚೆಯಾಗುತ್ತಿದೆ.

5 / 8
Ayodhya Ramlalla statue creation inspired by the Udupi Vishnu statue?

ವಿಷ್ಣು ಮೂರ್ತಿಯ ಪ್ರಭಾವಳಿ, ರಚನೆಯಂತೆಯೇ ಬಾಲರಾಮನಿಗೂ ಇದೆ. ಈ ಕುತೂಹಲದಿಂದ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ.

6 / 8
Ayodhya Ramlalla statue creation inspired by the Udupi Vishnu statue?

ಸಕ್ಕಟ್ಟು ಶ್ರೀವಿಷ್ಣು ದೇವಸ್ಥಾನವನ್ನು ಸುಮಾರು 1500 ವರ್ಷಗಳ ಹಿಂದಿನ ಹೊಯ್ಸಳರ ಕಾಲದಲ್ಲಿ ನಿರ್ಮಿಸಲಾಗಿದೆ.

7 / 8
Ayodhya Ramlalla statue creation inspired by the Udupi Vishnu statue?

ಹಳೆಯ ಮೂರ್ತಿಯಾದರೂ ಇಂದಿಗೂ ಅದೇ ಹೊಳಪು ಇದೆ. ಇನ್ನು ವಿಷ್ಣು ದೇವಸ್ಥಾನ ಜೀರ್ಣೋದ್ಧಾರವಾಗಬೇಕಿದೆ.

8 / 8

Published On - 3:07 pm, Sat, 27 January 24

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ