AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra Yash: ಏಂಜಲ್​ನಂತೆ ಕಾಣಿಸಿಕೊಂಡ ಆಯ್ರಾ ಯಶ್​; ವೈರಲ್ ಆಯ್ತು ಹೊಸ ಫೋಟೋ

ಡಿಸೆಂಬರ್ 2ರಂದು ಆಯ್ರಾ ಬರ್ತ್​ಡೇ. ಯಶ್ ಹಾಗೂ ಕುಟುಂಬದವರು ಅದ್ದೂರಿಯಾಗಿ ಬರ್ತ್​ಡೇ ಆಚರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿವೆ.

TV9 Web
| Edited By: |

Updated on: Dec 03, 2022 | 7:46 PM

Share
ಯಶ್ ಹಾಗೂ ರಾಧಿಕಾ ಪಂಡಿತ್ ಮಗಳು ಆಯ್ರಾಗೆ ಸೆಲೆಬ್ರಿಟಿ ಪಟ್ಟ ಸಿಕ್ಕಿದೆ. ಆಕೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾಳೆ.

ಯಶ್ ಹಾಗೂ ರಾಧಿಕಾ ಪಂಡಿತ್ ಮಗಳು ಆಯ್ರಾಗೆ ಸೆಲೆಬ್ರಿಟಿ ಪಟ್ಟ ಸಿಕ್ಕಿದೆ. ಆಕೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾಳೆ.

1 / 5
ಡಿಸೆಂಬರ್ 2ರಂದು ಆಯ್ರಾ ಬರ್ತ್​ಡೇ. ಯಶ್ ಹಾಗೂ ಕುಟುಂಬದವರು ಅದ್ದೂರಿಯಾಗಿ ಬರ್ತ್​ಡೇ ಆಚರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿವೆ.

ಡಿಸೆಂಬರ್ 2ರಂದು ಆಯ್ರಾ ಬರ್ತ್​ಡೇ. ಯಶ್ ಹಾಗೂ ಕುಟುಂಬದವರು ಅದ್ದೂರಿಯಾಗಿ ಬರ್ತ್​ಡೇ ಆಚರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿವೆ.

2 / 5
ಆಯ್ರಾ ಏಂಜಲ್​ ರೀತಿ ಕಾಣಿಸಿಕೊಂಡಿದ್ದಾಳೆ. ಈ ಫೋಟೋಗೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ.

ಆಯ್ರಾ ಏಂಜಲ್​ ರೀತಿ ಕಾಣಿಸಿಕೊಂಡಿದ್ದಾಳೆ. ಈ ಫೋಟೋಗೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ.

3 / 5
ಆಯ್ರಾಗೆ ಈಗಿನ್ನೂ ನಾಲ್ಕು ವರ್ಷ. ಯಶ್-ರಾಧಿಕಾ ಮಗಳು ಎನ್ನುವ ಕಾರಣಕ್ಕೆ ಆಕೆಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ.

ಆಯ್ರಾಗೆ ಈಗಿನ್ನೂ ನಾಲ್ಕು ವರ್ಷ. ಯಶ್-ರಾಧಿಕಾ ಮಗಳು ಎನ್ನುವ ಕಾರಣಕ್ಕೆ ಆಕೆಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ.

4 / 5
   ರಾಧಿಕಾ ಪಂಡಿತ್ ಹಂಚಿಕೊಂಡ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಧಿಕಾ ಪಂಡಿತ್ ಹಂಚಿಕೊಂಡ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ