ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ
Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
Updated on: Oct 01, 2025 | 4:01 PM
Share

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

ಫಾರಂ ಹೌಸ್ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.
Related Photo Gallery
CWG 2026: 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಗೆದ್ದ ಭಾರತ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್ ಸಿಗ್ನಲ್? ದೆಹಲಿಯಲ್ಲಿ ಮಹತ್ವದ ಸಭೆ
ಸ್ಟಾರ್ ಕ್ರಿಕೆಟರ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಹುಟ್ಟಿದೆ ವದಂತಿ
ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ




