ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ
Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
Updated on: Oct 01, 2025 | 4:01 PM

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

ಫಾರಂ ಹೌಸ್ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More




