ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ
Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
Updated on: Oct 01, 2025 | 4:01 PM
Share

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

ಫಾರಂ ಹೌಸ್ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.
Related Photo Gallery
‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು
‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಎಷ್ಟು ಅದ್ಭುತವಾಗಿ ಡ್ಯಾನ್ಸ್ ಮಾಡ್ತಾರೆ ನೋಡಿ ಸುಕೃತಾ ನಾಗ್
ಲಕ್ಷ್ಮೀ ದೇವತೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಆರ್ಯವರ್ಧನ್ ಗುರೂಜಿ ವಿರುದ್ಧ ದೂರು ದಾಖಲು
ಎಷ್ಟು ಸಖತ್ ಆಗಿ ಎಂಜಾಯ್ ಮಾಡ್ತಾರೆ ನೋಡಿ ಆಶಿಕಾ ರಂಗನಾಥ್
ದೇವರಗುಡ್ಡ ಮಾಲತೇಶ ದೇವರ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಯತ್ನ
575 ಮೆಟ್ಟಿಲು ಹತ್ತಿ ಹನುಮನ ದರ್ಶನ ಪಡೆದ ದ್ರಾವಿಡ್ ದಂಪತಿ
ಮಳೆಯಲ್ಲಿ ನೆನೆದು ಖುಷಿಪಟ್ಟ ಖ್ಯಾತ ನಟಿ ಅನ್ವೇಶಿ ಜೈನ್




