ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ
Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
Updated on: Oct 01, 2025 | 4:01 PM
Share

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

ಫಾರಂ ಹೌಸ್ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಹಲವು ಪ್ರಯೋಜನವಿದ್ದರೂ ನಗಣ್ಯ
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
‘ನಿರ್ಮಾಪಕನ ಜೊತೆ ಮಲಗಬೇಕು’: ಕಹಿ ಅನುಭವ ಬಿಚ್ಚಿಟ್ಟ ಸುಶಾಂತ್ ಮಾಜಿ ಗೆಳತಿ
SIR ಪ್ರಕ್ರಿಯೆ ಬಗ್ಗೆ ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ
ಅಯೋಧ್ಯೆ ರಾಮ ಮಂದಿರ ದೇಣಿಗೆ ಲೂಟಿ; ಆರೋಪಿಗಳಿಂದ ಹಣ, ಚಿನ್ನ ಜಪ್ತಿ
ಬಿಡದಿ ಟೌನ್ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್ ಶಾಸಕನ ವಿರುದ್ಧವೂ ಎಸ್ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್ನ ಸ್ಟೇಟ್ ಹೌಸ್ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ
ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಪರಮೇಶ್ವರ್ ಚಂಡಿಕಾ ಹೋಮ
ಸಾಂಪ್ರದಾಯಿಕ ಉಡುಗೆಯಲ್ಲಿ ಎಷ್ಟು ಸುಂದರ ಕಾಣ್ತಾರೆ ಶ್ರೀಲೀಲಾ
ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಸಿಎಂ ಶಂಕುಸ್ಥಾಪನೆ
ಜನಾಭಿಮಾನದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್
ಬಂಡೀಪುರ ಸಫಾರಿ ವೇಳೆ ಪ್ರವಾಸಿಗರಿಗೆ ಬೆಳ್ಳಂಬೆಳಗ್ಗೆ ಹುಲಿಯ ದರ್ಶನ
ಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ




