ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ
Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
Updated on: Oct 01, 2025 | 4:01 PM
Share

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್ನಲ್ಲಿ ತಪ್ಪದೇ ಆಚರಿಸುತ್ತಿದ್ದರು.
1 / 6

ಮೈಸೂರಿನ ಫಾರಂ ಹೌಸ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.
2 / 6

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
3 / 6

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.
4 / 6

ಫಾರಂ ಹೌಸ್ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.
5 / 6

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.
6 / 6
Related Photo Gallery
ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ನಟಿ ಕಾವ್ಯಾ ಗೌಡಗೆ ಆರಂಭದಲ್ಲೇ ಶಾಕ್
ಗಂಗಾ-ಕೋಸಿ ನದಿಗಳ ರುದ್ರನರ್ತನ
ಬೆಂಗಳೂರಿನಲ್ಲಿ ವರ್ಜಿನ್ ಅಟ್ಲಾಂಟಿಕ್ ವಿಮಾನ ತುರ್ತು ಭೂಸ್ಪರ್ಶ
ಉತ್ತರ ಪ್ರದೇಶದಲ್ಲಿ ಕೆಡವಲಾದ ಮಸೀದಿ ಕೆಳಗೆ 20 ಅಡಿ ಆಳದ ಬಾವಿ ಪತ್ತೆ
ಹೇಗಿದೆ ನೋಡಿ ಬಿಗ್ ಬಾಸ್ ಹೊಸ ಮನೆ; ಈ ವಿಡಿಯೋ ಮೂಲಕ ಪ್ರತಿ ಮೂಲೆಯ ದರ್ಶನ
ಓದಲು ಹೋದ ಮಕ್ಕಳಿಗೆ ಅಡುಗೆ, ಕ್ಲೀನಿಂಗ್ ಕೆಲಸ!
ಭದ್ರಾ ಮೇಲ್ದಂಡೆ ಯೋಜನೆ ನೀರು ಬಿಡುಗಡೆ; ಜನರು ಫುಲ್ ಖುಷ್!
ಸಚಿವ ಕೆ.ಹೆಚ್. ಮುನಿಯಪ್ಪ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆ ರೋಷಾವೇಶ
ತಡವಾದರೂ ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಿದ ಯಶವಂತಪುರ ಎಕ್ಸ್ಪ್ರೆಸ್!
ಹುಲಿ ಬಂದಿದೆ ಎಂದು ಎಐ ವಿಡಿಯೋ ಹರಿಬಿಟ್ಟ ಯುವಕ!




