ದರ್ಶನ್ ಅನುಪಸ್ಥಿತಿಯಲ್ಲಿ ಆಯುಧ ಪೂಜೆ, ಮಗನೇ ಸಾರಥಿ

Updated on: Oct 01, 2025 | 4:01 PM

Darshan Thoogudeepa: ನಟ ದರ್ಶನ್ ಮೈಸೂರಿನ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ. ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್​​​ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

1 / 6
ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್​​ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

ನಟ ದರ್ಶನ್ ಕೆಲವು ಆಚರಣೆಗಳನ್ನು ತಪ್ಪಿಸುತ್ತಿರಲಿಲ್ಲ. ಅದರಲ್ಲೂ ಕೆಲವು ಹಬ್ಬಗಳನ್ನು ಮೈಸೂರಿನ ಫಾರಂ ಹೌಸ್​​ನಲ್ಲಿ ತಪ್ಪದೇ ಆಚರಿಸುತ್ತಿದ್ದರು.

2 / 6
ಮೈಸೂರಿನ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

ಮೈಸೂರಿನ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬಕ್ಕೆ ಪ್ರಾಣಿಗಳನ್ನು ಕಿಚ್ಚು ಹಾಯಿಸುವುದು ಮತ್ತು ಆಯುಧ ಪೂಜೆ ಮಾಡುವುದನ್ನು ತಪ್ಪಿಸುತ್ತಿರಲಿಲ್ಲ.

3 / 6
ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇಂದು (ಅಕ್ಟೋಬರ್ 01) ಆಯುಧ ಪೂಜೆ. ದರ್ಶನ್ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

4 / 6
ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್​​​ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

ಆದರೆ ಅವರ ಅನುಪಸ್ಥಿತಿಯಲ್ಲಿ ಮೈಸೂರಿನ ಫಾರಂ ಹೌಸ್​​​ನಲ್ಲಿ ಆಯುಧ ಪೂಜೆ ನೆರವೇರಿದೆ. ದರ್ಶನ್ ಪುತ್ರನ ಸಾರಥ್ಯದಲ್ಲಿ ಹಬ್ಬ ನಡೆದಿದೆ.

5 / 6
ಫಾರಂ ಹೌಸ್​​ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್​​ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

ಫಾರಂ ಹೌಸ್​​ನಲ್ಲಿ ಹಲವು ವಾಹನಗಳಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಫಾರಂ ಹೌಸ್​​ನಲ್ಲಿ ಬಳಸಲಾಗುವ ಕೃಷಿ ಸಲಕರಣೆಗಳಿಗೂ ಪೂಜೆ ಮಾಡಲಾಗಿದೆ.

6 / 6
ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್​ಶೀಟ್​​ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.

ಅತ್ತ ಜೈಲಿನಲ್ಲಿ ನಟ ದರ್ಶನ್, ಬ್ಯಾರಕ್ ಬದಲಾವಣೆ, ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್​ಶೀಟ್​​ ಪಡೆಯಲು ನ್ಯಾಯಾಲಯದ ಮೂಲಕ ಹೋರಾಟ ನಡೆಸುತ್ತಿದ್ದಾರೆ.