AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಗಸೆ ಬೀಜದಿಂದ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು. ಇಲ್ಲಿದೆ ಅಗಸೆ ಬೀಜದ ಪ್ರಮುಖ ಉಪಯೋಗಗಳು.

TV9 Web
| Edited By: |

Updated on:Oct 22, 2022 | 5:37 PM

Share
ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು.

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು.

1 / 7
ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಅಗಸೆ ತುಂಬಾ ಪ್ರಯೋಜನಕಾರಿಯಾಗಿದೆ.ಆದ್ದರಿಂದ ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ.

ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಅಗಸೆ ತುಂಬಾ ಪ್ರಯೋಜನಕಾರಿಯಾಗಿದೆ.ಆದ್ದರಿಂದ ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ.

2 / 7
Weight-loss

ತೂಕ ಇಳಿಸುವಲ್ಲಿ ಅಗಸೆ ಪ್ರಮುಖ ಪಾತ್ರ ವಹಿಸುತ್ತದೆ. ಬಹುತೇಕರು ತಮ್ಮ ದೇಹದ ತೂಕವನ್ನು ಬಹು ಬೇಗನೆ ಕಳೆದುಕೊಳ್ಳಲು ಪ್ರತಿದಿನದ ಉಪಾಹಾರವನ್ನು ತ್ಯಜಿಸುವುದನ್ನು ಕಾಣಬಹುದು. ಆದ್ದರಿಂದ ಉಪಾಹಾರವನ್ನು ತ್ಯಜಿಸುವ ಬದಲಾಗಿ ಪ್ರತಿದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸುವುದು ಉತ್ತಮ.

3 / 7
Hair Fall

ಕೂದಲು ಉದುರುವಿಕೆ ಪ್ರತಿಯೊಬ್ಬರಲ್ಲೂ ಕಂಡುಬರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಆದ್ದರಿಂದ ಕೂದಲು ಉದುರುವಿಕೆ ಸಮಸ್ಯೆಯನ್ನು ತಡೆಗಟ್ಟಲು ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನು ಸೇವಿಸಿ.

4 / 7
Vitamin e

ವಿಟಮಿನ್ ಇ ದೇಹದಲ್ಲಿ ಹೆಚ್ಚಾಗಲು ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ. ದೇಹದಲ್ಲಿ ವಿಟಮಿನ್ ಇ ಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 7
Omega 3

ಒಮೆಗಾ 3 ಕೊಬ್ಬಿನಾಂಶ ನಮ್ಮ ದೇಹದಲ್ಲಿ ಕಮ್ಮಿಯಾದರೆ ಒಬೆಸಿಟಿ, ಮಧುಮೇಹ, ಹೃದಯ ಸಮಸ್ಯೆಯಂತಹಾ ತೊಂದರೆಗಳೂ ಕಾಣಿಸಿಕೊಳ್ಳುವುದು. ಫ್ಯಾಟಿ ಲಿವರ್‌ ಸಮಸ್ಯೆ ಇರುವವರು ಒಮೆಗಾ 3 ತೆಗೆದುಕೊಳ್ಳುವುದರಿಂದ ಲಿವರ್‌ ಗಾತ್ರ ಕಡಿಮೆಯಾಗುವುದು.ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದಲ್ಲಿ ಒಮೆಗಾ 3 ಕೊಬ್ಬಿನಾಂಶ ಹೆಚ್ಚಾಗುತ್ತದೆ.

6 / 7
Health Tips

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ.

7 / 7

Published On - 3:59 pm, Sat, 22 October 22

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ