AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಗಸೆ ಬೀಜದಿಂದ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು. ಇಲ್ಲಿದೆ ಅಗಸೆ ಬೀಜದ ಪ್ರಮುಖ ಉಪಯೋಗಗಳು.

TV9 Web
| Updated By: ಅಕ್ಷತಾ ವರ್ಕಾಡಿ

Updated on:Oct 22, 2022 | 5:37 PM

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು.

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು.

1 / 7
ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಅಗಸೆ ತುಂಬಾ ಪ್ರಯೋಜನಕಾರಿಯಾಗಿದೆ.ಆದ್ದರಿಂದ ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ.

ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಅಗಸೆ ತುಂಬಾ ಪ್ರಯೋಜನಕಾರಿಯಾಗಿದೆ.ಆದ್ದರಿಂದ ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ.

2 / 7
Weight-loss

ತೂಕ ಇಳಿಸುವಲ್ಲಿ ಅಗಸೆ ಪ್ರಮುಖ ಪಾತ್ರ ವಹಿಸುತ್ತದೆ. ಬಹುತೇಕರು ತಮ್ಮ ದೇಹದ ತೂಕವನ್ನು ಬಹು ಬೇಗನೆ ಕಳೆದುಕೊಳ್ಳಲು ಪ್ರತಿದಿನದ ಉಪಾಹಾರವನ್ನು ತ್ಯಜಿಸುವುದನ್ನು ಕಾಣಬಹುದು. ಆದ್ದರಿಂದ ಉಪಾಹಾರವನ್ನು ತ್ಯಜಿಸುವ ಬದಲಾಗಿ ಪ್ರತಿದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸುವುದು ಉತ್ತಮ.

3 / 7
Hair Fall

ಕೂದಲು ಉದುರುವಿಕೆ ಪ್ರತಿಯೊಬ್ಬರಲ್ಲೂ ಕಂಡುಬರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಆದ್ದರಿಂದ ಕೂದಲು ಉದುರುವಿಕೆ ಸಮಸ್ಯೆಯನ್ನು ತಡೆಗಟ್ಟಲು ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನು ಸೇವಿಸಿ.

4 / 7
Vitamin e

ವಿಟಮಿನ್ ಇ ದೇಹದಲ್ಲಿ ಹೆಚ್ಚಾಗಲು ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ. ದೇಹದಲ್ಲಿ ವಿಟಮಿನ್ ಇ ಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 7
Omega 3

ಒಮೆಗಾ 3 ಕೊಬ್ಬಿನಾಂಶ ನಮ್ಮ ದೇಹದಲ್ಲಿ ಕಮ್ಮಿಯಾದರೆ ಒಬೆಸಿಟಿ, ಮಧುಮೇಹ, ಹೃದಯ ಸಮಸ್ಯೆಯಂತಹಾ ತೊಂದರೆಗಳೂ ಕಾಣಿಸಿಕೊಳ್ಳುವುದು. ಫ್ಯಾಟಿ ಲಿವರ್‌ ಸಮಸ್ಯೆ ಇರುವವರು ಒಮೆಗಾ 3 ತೆಗೆದುಕೊಳ್ಳುವುದರಿಂದ ಲಿವರ್‌ ಗಾತ್ರ ಕಡಿಮೆಯಾಗುವುದು.ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದಲ್ಲಿ ಒಮೆಗಾ 3 ಕೊಬ್ಬಿನಾಂಶ ಹೆಚ್ಚಾಗುತ್ತದೆ.

6 / 7
Health Tips

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ.

7 / 7

Published On - 3:59 pm, Sat, 22 October 22

Follow us
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್