AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಗಸೆ ಬೀಜದಿಂದ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು. ಇಲ್ಲಿದೆ ಅಗಸೆ ಬೀಜದ ಪ್ರಮುಖ ಉಪಯೋಗಗಳು.

TV9 Web
| Edited By: |

Updated on:Oct 22, 2022 | 5:37 PM

Share
ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು.

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದ ಅನೇಕ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದು.

1 / 7
ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಅಗಸೆ ತುಂಬಾ ಪ್ರಯೋಜನಕಾರಿಯಾಗಿದೆ.ಆದ್ದರಿಂದ ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ.

ಸ್ಥೂಲಕಾಯದಿಂದ ಬಳಲುತ್ತಿರುವವರಿಗೆ ಅಗಸೆ ತುಂಬಾ ಪ್ರಯೋಜನಕಾರಿಯಾಗಿದೆ.ಆದ್ದರಿಂದ ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ.

2 / 7
Weight-loss

ತೂಕ ಇಳಿಸುವಲ್ಲಿ ಅಗಸೆ ಪ್ರಮುಖ ಪಾತ್ರ ವಹಿಸುತ್ತದೆ. ಬಹುತೇಕರು ತಮ್ಮ ದೇಹದ ತೂಕವನ್ನು ಬಹು ಬೇಗನೆ ಕಳೆದುಕೊಳ್ಳಲು ಪ್ರತಿದಿನದ ಉಪಾಹಾರವನ್ನು ತ್ಯಜಿಸುವುದನ್ನು ಕಾಣಬಹುದು. ಆದ್ದರಿಂದ ಉಪಾಹಾರವನ್ನು ತ್ಯಜಿಸುವ ಬದಲಾಗಿ ಪ್ರತಿದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸುವುದು ಉತ್ತಮ.

3 / 7
Hair Fall

ಕೂದಲು ಉದುರುವಿಕೆ ಪ್ರತಿಯೊಬ್ಬರಲ್ಲೂ ಕಂಡುಬರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಆದ್ದರಿಂದ ಕೂದಲು ಉದುರುವಿಕೆ ಸಮಸ್ಯೆಯನ್ನು ತಡೆಗಟ್ಟಲು ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನು ಸೇವಿಸಿ.

4 / 7
Vitamin e

ವಿಟಮಿನ್ ಇ ದೇಹದಲ್ಲಿ ಹೆಚ್ಚಾಗಲು ಪ್ರತಿ ದಿನ ನಿಯಮಿತವಾಗಿ ಅಗಸೆ ಬೀಜವನ್ನು ಸೇವಿಸಿ. ದೇಹದಲ್ಲಿ ವಿಟಮಿನ್ ಇ ಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 7
Omega 3

ಒಮೆಗಾ 3 ಕೊಬ್ಬಿನಾಂಶ ನಮ್ಮ ದೇಹದಲ್ಲಿ ಕಮ್ಮಿಯಾದರೆ ಒಬೆಸಿಟಿ, ಮಧುಮೇಹ, ಹೃದಯ ಸಮಸ್ಯೆಯಂತಹಾ ತೊಂದರೆಗಳೂ ಕಾಣಿಸಿಕೊಳ್ಳುವುದು. ಫ್ಯಾಟಿ ಲಿವರ್‌ ಸಮಸ್ಯೆ ಇರುವವರು ಒಮೆಗಾ 3 ತೆಗೆದುಕೊಳ್ಳುವುದರಿಂದ ಲಿವರ್‌ ಗಾತ್ರ ಕಡಿಮೆಯಾಗುವುದು.ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದಲ್ಲಿ ಒಮೆಗಾ 3 ಕೊಬ್ಬಿನಾಂಶ ಹೆಚ್ಚಾಗುತ್ತದೆ.

6 / 7
Health Tips

ಪ್ರತಿದಿನ ನಿಯಮಿತವಾಗಿ ಅಗಸೆ ಬೀಜಗಳನ್ನ ತಿನ್ನುವುದರಿಂದ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ.

7 / 7

Published On - 3:59 pm, Sat, 22 October 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್