AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮುಖಂಡನ ಮನೆಯಲ್ಲಿ ಪೂಜೆ, ಭಜನೆ ಮಾಡಿದ ಅಯ್ಯಪ್ಪಸ್ವಾಮಿ ಭಕ್ತರು; ಕುಟುಂಬದಿಂದ ಅನ್ನಸಂತರ್ಪಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ. ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 10, 2024 | 8:04 AM

Share
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

1 / 6
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

2 / 6
ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

3 / 6
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

4 / 6
ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

5 / 6
ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

6 / 6
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!