AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮುಖಂಡನ ಮನೆಯಲ್ಲಿ ಪೂಜೆ, ಭಜನೆ ಮಾಡಿದ ಅಯ್ಯಪ್ಪಸ್ವಾಮಿ ಭಕ್ತರು; ಕುಟುಂಬದಿಂದ ಅನ್ನಸಂತರ್ಪಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ. ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 10, 2024 | 8:04 AM

Share
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

1 / 6
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

2 / 6
ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

3 / 6
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

4 / 6
ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

5 / 6
ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

6 / 6
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!