AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮುಖಂಡನ ಮನೆಯಲ್ಲಿ ಪೂಜೆ, ಭಜನೆ ಮಾಡಿದ ಅಯ್ಯಪ್ಪಸ್ವಾಮಿ ಭಕ್ತರು; ಕುಟುಂಬದಿಂದ ಅನ್ನಸಂತರ್ಪಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ. ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: Jan 10, 2024 | 8:04 AM

Share
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

1 / 6
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

2 / 6
ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

3 / 6
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

4 / 6
ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

5 / 6
ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

6 / 6
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ