ಮುಸ್ಲಿಂ ಮುಖಂಡನ ಮನೆಯಲ್ಲಿ ಪೂಜೆ, ಭಜನೆ ಮಾಡಿದ ಅಯ್ಯಪ್ಪಸ್ವಾಮಿ ಭಕ್ತರು; ಕುಟುಂಬದಿಂದ ಅನ್ನಸಂತರ್ಪಣೆ

Edited By: ಆಯೇಷಾ ಬಾನು

Updated on: Jan 10, 2024 | 8:04 AM

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ. ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

1 / 6
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

2 / 6
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಪೂಜೆ ಮಾಡಿ ಭಜನೆ ಮಾಡಿದ್ದಾರೆ.

3 / 6
ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

ಅಲ್ಲದೆ ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.

4 / 6
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಪೂಜೆ ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ.

5 / 6
ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು.

6 / 6
ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿ ಅವರು ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us