AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ