AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ