AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ