AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ