AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ